ಮಂಗಳವಾರವೂ ಉಡುಪಿ, ದ.ಕ. ಜಿಲ್ಲೆಯಲ್ಲಿ ಶಾಲಾ, ಕಾಲೇಜಿಗೆ ರಜೆ; DC
Team Udayavani, Aug 13, 2018, 6:36 PM IST
ಉಡುಪಿ:ಜಿಲ್ಲೆಯಲ್ಲಿ ವರುಣ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಗಳವಾರವೂ ಕೂಡಾ ಉಡುಪಿ, ದಕ್ಷಿಣ ಕನ್ನಡ, ಮಡಿಕೇರಿ ಹಾಗೂ ಉತ್ತರ ಕನ್ನಡದ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ತೀವ್ರ ಮಳೆಯ ಕಾರಣ ನಾಳೆ (ಆಗಸ್ಟ್ 14,ಮಂಗಳವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಮತ್ತು ಪಿಯು
ಹಾಗೂ ಪದವಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ.
ಕರಾವಳಿ, ಮಲೆನಾಡು, ಕೊಡಗಿನಲ್ಲಿ ಮುಂಗಾರು ಅಬ್ಬರಿಸುತ್ತಿದ್ದ ನಿಟ್ಟಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಸೋಮವಾರ ರಜೆ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್