ಕಾಂಗ್ರೆಸ್ ನಾಯಕರ ವರ್ತನೆ ಗುಲಾಮಿತನದ ಅನಾವರಣ: ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, Jun 16, 2022, 3:51 PM IST
ಬೆಂಗಳೂರು: ಕೇಂದ್ರ ತನಿಖಾ ಸಂಸ್ಥೆ ಇಡಿ ವಿರುದ್ದ ಕಾಂಗ್ರೆಸ್ ನಾಯಕರ ಪ್ರತಿಭಟನೆಯನ್ನು ಖಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರರವರು, “ಕಾಂಗ್ರೆಸ್ ನಾಯಕರ ವರ್ತನೆ ಗುಲಾಮಿತನದ ಅನಾವರಣ” ಎಂದು ಟೀಕಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, ಕಾಂಗ್ರೆಸ್ ನಾಯಕರ ವರ್ತನೆಯಿಂದ ದೇಶದಲ್ಲಿ ಕಾಂಗ್ರೆಸ್ ನಾಯಕರಿಗೊಂದು ಕಾನೂನು, ಜನ ಸಾಮಾನ್ಯರಿಗೆ ಇನ್ನೊಂದು ಕಾನೂನು ಎಂಬಂತಹ ಸಂವಿಧಾನ ಇದೆಯೇ ಎಂದು ಜನತೆಯೇ ಪ್ರಶ್ನಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ನಾಯಕರು ಹಾಗೂ ಅವರ ಹಿಂಬಾಲಕರು ಯಾಕೆ ಪ್ರತಿಭಟನೆ ಮಾಡಬೇಕು ಎಂದು ಪ್ರಶ್ನಿಸಿದ ಗೃಹ ಸಚಿವರು ” 130 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅದರ ನಾಯಕರುಗಳಿಗೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲದಿದ್ದರೆ ಹೇಗೆ?” ಎಂದು ಪ್ರಶ್ನಿಸಿದರು.
ಕೋವಿಡ್ ವಿರುದ್ದದ ಹೋರಾಟ ಇನ್ನೂ ನಡೆಯುತ್ತಿದೆ. ಬೆಂಗಳೂರಿನ ಎರಡು ಶಾಲೆಗಳಲ್ಲಿ ಕೋವಿಡ್ ಸ್ಫೋಟಗೊಂಡಿದ್ದು ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ, ಇಂಥಹ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಜನ ಸೇರಿಸುವುದು, ಅಪಾಯಕ್ಕೆ ಆಹ್ವಾನ ಕೊಟ್ಟಂತೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ