ಯಡಿಯೂರಪ್ಪ ತಲೆದಂಡ ಖಚಿತ : ಗೃಹ ಸಚಿವ ಎಂ.ಬಿ. ಪಾಟೀಲ್
Team Udayavani, Jan 17, 2019, 12:00 AM IST
ಬೆಂಗಳೂರು: ಆಪರೇಷನ್ ಕಮಲ ಮಾಡಲು ಕೈ ಹಾಕಿ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಮಾನ ಮರ್ಯಾದೆ ಹರಾಜಾಗಿದ್ದು, ಆಪರೇಷನ್ ಹಿಂದೆ ಯಡಿಯೂರಪ್ಪ ಪಾತ್ರವಿದ್ದರೆ ಅವರ ತಲೆದಂಡವಾಗುತ್ತದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ ಕೈ ಹಾಕಿ ಬಿಜೆಪಿಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಮುಖಭಂಗವಾದಂತಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಬಿಜೆಪಿಯಲ್ಲಿಯೇ ಬಂಡಾಯ ಶುರುವಾಗಲಿದೆ.ಯಡಿಯೂರಪ್ಪ ಅವರ ನಡೆಯ ಬಗ್ಗೆ ಆ ಪಕ್ಷದ ಶಾಸಕರೇ ಬಹಿರಂಗ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಸ್ವಲ್ಪ ದಿನದಲ್ಲಿ ಯಡಿಯೂರಪ್ಪ ಅವರ ತಲೆದಂಡ ವಾಗಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಶಾಸಕರಲ್ಲಿ ಆತಂಕವಿಲ್ಲ.ಯಾವ ಶಾಸಕರೂ ಬಿಜೆಪಿಗೆ ಹೋಗುತ್ತಿಲ್ಲ. ಮೈತ್ರಿ ಸರ್ಕಾರ ಸುಭದ್ರವಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ನಾಗೇಂದ್ರ ನನ್ನ ಸ್ನೇಹಿತರು ಇಬ್ಬರೊಂದಿಗೂ ಮಾತನಾಡಿ ದ್ದೇನೆ. ಶಾಸಕಾಂಗ ಸಭೆಯಲ್ಲಿ ಎಲ್ಲರೂ ಹಾಜರಾಗಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ