ಶಿವಾಜಿನಗರ ಪೆಟ್ರೋಲ್ ಬಂಕ್ನಲ್ಲಿ ಗೂಂಡಾಗಿರಿ:BJP ಲೀಡರ್ ಅರೆಸ್ಟ್
Team Udayavani, Mar 24, 2018, 1:36 PM IST
ಬೆಂಗಳೂರು:ಶಿವಾಜಿನಗರದ ಪೆಟ್ರೋಲ್ ಬಂಕ್ವೊಂದರಲ್ಲಿ ಕಾಂಗ್ರೆಸ್ ಪಕ್ಷದ ಬ್ಯಾನರ್ ಹಾಕಿರುವುದನ್ನು ತೆರವುಗೊಳಿಸಬೇಕು ಎಂದು ಆಮಾಯಕ ಬಂಕ್ ಸಿಬಂದಿಗೆ ಥಳಿಸಿ ಗೂಂಡಾಗಿರಿ ಪ್ರದರ್ಶಿಸಿದ್ದ ಬಿಜೆಪಿ ನಾಯಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಬಾಲಕೃಷ್ಣ ಪೆಟ್ರೋಲ್ ಬಂಕ್ಗೆ ತೆರಳಿ ಕ್ಯಾಷಿಯರ್ ದೊಣ್ಣೆಯಿಂದ ಥಳಿಸಿ ಅವಾಜ್ ಹಾಕಿದ್ದಾನೆ. ಗೂಂಡಾಗಿರಿ ಪ್ರದರ್ಶಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ.
ಶಿವಾಜಿನಗರ ಠಾಣೆಗೆ ಬಂಕ್ನವರು ದೂರು ನೀಡಿದ್ದು, ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ಬಾಲಕೃಷ್ಣನನ್ನು ಬಂಧಿಸಿದ್ದಾರೆ.
ಬಾಲಕೃಷ್ಣ ಬಿಬಿಎಂಪಿ ಚುನಾವಣೆಗೆ ಜಯಮಹಲ್ ವಾರ್ಡ್ನಲ್ಲಿ ಸ್ಪರ್ಧಿಸಿ ಸೋಲನ್ನಪ್ಪಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ