ಹುಬ್ಬಳ್ಳಿ: ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; 10ಕ್ಕೂ ಹೆಚ್ಚು ಮಂದಿ ಗಂಭೀರ
Team Udayavani, Jul 23, 2022, 6:17 PM IST
ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಫ್ಯಾಕ್ಟರಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ಹತ್ತಕ್ಕೂ ಹೆಚ್ಚು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಗೊಂಡ ಕಾರ್ಮಿಕರನ್ನು ಕಿಮ್ಸ್’ಗೆ ದಾಖಲಿಸಲಾಗಿದ್ದು, ಫ್ಯಾಕ್ಟರಿಯಲ್ಲಿ ಮತ್ತಷ್ಟು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದೆ. ಅಗ್ನಿ ಅವಘಡದಿಂದಾಗಿ ಒಂದು ಬೈಕ್ ಕೂಡ ಭಸ್ಮವಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಾಂಗ್ರೆಸ್ ಮುಗಿಸಲು ಜಮೀರ್ ಮಾತ್ರವಲ್ಲ ಬಹಳ ಜನಕ್ಕೆ ಸುಪಾರಿ ಕೊಟ್ಟಿದ್ದೇವೆ: ಆರ್.ಅಶೋಕ್
ಘಟನೆ ಹುಬ್ಬಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ
Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!
Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!
King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ
Falls: ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಮೈದುಂಬಿ ಹರಿಯುತ್ತಿರೋ ಕಲ್ಲತ್ತಿಗಿರಿ ಜಲಪಾತ
MUST WATCH
ಹೊಸ ಸೇರ್ಪಡೆ
Bollywood: ಮತ್ತೆ ನಿರ್ದೇಶನದತ್ತ ಕರಣ್ ಜೋಹರ್: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ
Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’
ಕಾರ್ತಿ ಸಿನಿ ಕೆರಿಯರ್ನಲ್ಲೇ ಅತ್ಯಂತ ದುಬಾರಿ ಸಿನಿಮಾವಾಗಿರಲಿದೆ ʼಸರ್ದಾರ್ -2ʼ
Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ