ಹುಬ್ಬಳ್ಳಿ ಗಲಭೆ : ಎಐಎಂಐಎಂನ ಮಹಾನಗರ ಪಾಲಿಕೆ ಸದಸ್ಯ ವಶಕ್ಕೆ
Team Udayavani, Apr 23, 2022, 6:06 PM IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು ಶನಿವಾರ ಎಐಎಂಐಎಂನ ಮಹಾನಗರ ಪಾಲಿಕೆ ಸದಸ್ಯ ನಜೀರ್ ಅಹ್ಮದ್ ಹೊನ್ಯಾಳನನ್ನು ವಶಕ್ಕೆ ಪಡೆದಿದ್ದಾರೆ.
ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು 71 ನೇ ವಾರ್ಡ್ ನ ಸದಸ್ಯ ನಜೀರ್ ಅಹ್ಮದ್ ನನ್ನ ವಶಕ್ಕೆ ಪಡೆದು ಹಳೇಹುಬ್ಬಳ್ಳಿ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸಿದ್ದಾರೆ.
ಘಟನೆಗೆ ಸಂಬಧಿಸಿದಂತೆ ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿ ತನಿಖೆ ಚುರುಕು ಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್ ಉಸ್ತುವಾರಿ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ