ಪಿರಿಯಾಪಟ್ಟಣದಲ್ಲೂ ಹುಚ್ಚ ವೆಂಕಟ್ ಹುಚ್ಚಾಟ
Team Udayavani, Aug 31, 2019, 3:03 AM IST
ಪಿರಿಯಾಪಟ್ಟಣ: ನಟ ಹುಚ್ಚ ವೆಂಕಟ್ ಹುಚ್ಚಾಟ ಮುಂದುವರಿದಿದ್ದು, ಪಿರಿಯಾಪಟ್ಟಣ ಹೊರವಲಯ ದಲ್ಲಿರುವ ಚೌಡೇನಹಳ್ಳಿ ಬಳಿ ಪೆಟ್ರೋಲ್ ಬಂಕ್ನಲ್ಲಿ ಗಲಾಟೆ ನಡೆಸಿದ ಬಗ್ಗೆ ವರದಿಯಾಗಿದೆ. ಗುರುವಾರ ಸಂಜೆ 4ರ ವೇಳೆ ಪೆಟ್ರೋಲ್ ಬಂಕ್ಗೆ ಬಂದು ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡಿದ್ದಾನೆ. ಈ ವೇಳೆ, ಗ್ರಾಹಕರೊಬ್ಬರ ಬಳಿ ಇದು ಯಾವ ಊರು ಎಂದು ಕೇಳಿದಾಗ ಅವರು, ಇದು ಪಿರಿಯಾಪಟ್ಟಣ ಎಂದರು.
ಇದರಿಂದ ಕೋಪಗೊಂಡ ವೆಂಕಟ್, ಆತನ ಕಪಾಳಕ್ಕೆ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು, ಇದು ಪಿರಿಯಾಪಟ್ಟಣ ಅಲ್ಲ, ಕೂರ್ಗ್ ಎನ್ನಬೇಕು ತಿಳಿತಾ ಎಂದು ಅವಾಜ್ ಹಾಕಿದ್ದಾನೆ. ಬಂಕ್ನ ಸಿಬ್ಬಂದಿ ಮಧ್ಯ ಪ್ರವೇಶಿಸಿದಾಗ ಅವರ ಮೇಲೂ ಹಲ್ಲೆ ಮಾಡಿದ್ದಾನೆ. ಬಳಿಕ, ಅಲ್ಲಿದ್ದ ಜನರ ಬಳಿ ಟೀ ಕುಡಿಯಲು ದುಡ್ಡು ಕೇಳಿದ್ದಾನೆ. ಕೊಡದಿದ್ದಾಗ ಮತ್ತೆ ರಂಪಾಟ ಮಾಡಿದ್ದಾನೆ. ಸ್ಥಳೀಯರು ಈತನನ್ನು ಸಮಾಧಾನಪಡಿಸಿ ಅಲ್ಲಿಂದ ಕಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ