ಮನೋಗಣಿತದ ಉತ್ಸವದಲ್ಲಿ ಪಾಲ್ಗೊಂಡ ನೂರಾರು ಮಕ್ಕಳು


Team Udayavani, Aug 21, 2022, 5:22 PM IST

ಮನೋಗಣಿತದ ಉತ್ಸವದಲ್ಲಿ ಪಾಲ್ಗೊಂಡ ನೂರಾರು ಮಕ್ಕಳು

ಬೆಂಗಳೂರು: ವಿವಿಧ ಸ್ಪರ್ಧೆಗಳಲ್ಲಿ ಒಟ್ಟು 241 ಮಕ್ಕಳು ಇಲ್ಲಿಯ ಅಂಬೇಡ್ಕರ್‌ ಭವನದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ 2022ನೇ ಸಾಲಿನ ಬ್ರೈನೋಬ್ರೈನ್‌ ಚಾಂಪಿಯನ್‌ ಎನಿಸಿಕೊಂಡು ಚಿನ್ನದ ಪದಕ ಗೆದ್ದುಕೊಂಡರು. 235 ಮಕ್ಕಳು ಬೆಳ್ಳಿ ಪದಕ ಪಡೆದರು.

ಮಕ್ಕಳಿಗೆ ಮನೋಗಣಿತದಲ್ಲಿರುವ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಕರ್ನಾಟಕ ಬ್ರೈನೋಬ್ರೈನ್‌ ಉತ್ಸವ ಅವಕಾಶ ಕಲ್ಪಿಸಿತ್ತು. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 800 ಮಂದಿ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬೆಂಗಳೂರು ಮಾತ್ರವಲ್ಲದೇ ಬೆಳಗಾವಿ, ರಾಯಚೂರು, ಮಡಿಕೇರಿ, ತುಮಕೂರು, ಕೋಲಾರ, ಕಲಬುರಗಿ, ಬಳ್ಳಾರಿ, ಮಂಗಳೂರು, ದೊಡ್ಡಬಳ್ಳಾಪುರ, ಬಾಗಲಕೋಟೆ ಜಿಲ್ಲೆಗಳಿಂದಲೂ ಪೋಷಕರು ಮಕ್ಕಳೊಂದಿಗೆ ಉತ್ಸವದಲ್ಲಿ ಪಾಲ್ಗೊಂಡರು.

ವಿವಿಧ ವಯೋಮಾನಗಳು ಮತ್ತು ಕಲಿಕೆಯ ಹಂತಕ್ಕೆ ಅನುಗುಣವಾಗಿ ಒಟ್ಟು 285 ಸ್ಪರ್ಧೆಗಳು ನಡೆದವು. 4ರಿಂದ 14 ವರ್ಷದ ಮಕ್ಕಳಿಗೆ ಉತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಬೆಳಿಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನದವರೆಗೆ ಸ್ಪರ್ಧೆಗಳು ನಡೆದರೆ, ಬಳಿಕ ಗಣಿತದಲ್ಲಿರುವ ಮಕ್ಕಳ ಪ್ರತಿಭಾ ಪ್ರದರ್ಶನ ಮತ್ತು ಬಹುಮಾನ ವಿತರಣೆ ನಡೆಯಿತು.

ಕಬ್ಬಿಣದ ಕಡಲೆ ಎಂದೆನಿಸುವ ಸವಾಲುಗಳನ್ನು ಕ್ಷಣಾರ್ಧದಲ್ಲಿ ಮಕ್ಕಳು ಬಿಡಿಸಿ ಪ್ರೇಕ್ಷಕರು ಆವಕ್ಕಾಗುವಂತೆ ಮಾಡಿದರು. ಬ್ರೈನೋಬ್ರೇನ್ ಇಂಟರ್‌ನ್ಯಾಷನಲ್‌ನ ವ್ಯವಸ್ಥಾಪಕ ನಿರ್ದೇಶಕ ಆನಂದ ಸುಬ್ರಮಣ್ಯಮ್‌, ಪ್ರಾದೇಶಿಕ ನಿರ್ದೇಶಕ ಅರುಳ್ ಸುಬ್ರಮಣ್ಯಮ್ ಮುಖ್ಯ ಅತಿಥಿಗಳಾಗಿ ಬಹುಮಾನಗಳನ್ನು ವಿತರಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.