ಗೌರಿ ಚಿಂತನೆಗಳು ಸಾಯೋದಿಲ್ಲ: ಗೌರಿ ಹತ್ಯೆ ಖಂಡಿಸಿ ಪ್ರತಿರೋಧ ಸಮಾವೇಶ
Team Udayavani, Sep 12, 2017, 1:00 PM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಸೋಮವಾರ ನಾಡಿನ ವಿವಿಧ ಪ್ರಗತಿಪರ, ವಿದ್ಯಾರ್ಥಿ, ದಲಿತ, ರೈತಪರ ಸಂಘಟನೆಗಳು ಮೆಜೆಸ್ಟಿಕ್ ರೈಲ್ವಿ ನಿಲ್ದಾಣ ಬಳಿ ಬೃಹತ್ ಪ್ರತಿರೋಧ ಸಮಾವೇಶಕ್ಕೆ ಚಾಲನೆ ನೀಡಿ, ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಸಿದರು.
ಬೃಹತ್ ಪ್ರತಿಭಟನೆಯಲ್ಲಿ ನಾಡಿನ ವಿವಿಧ ರಾಜ್ಯದಿಂದ ಪ್ರಗತಿಪರರು, ಸಾಹಿತಿಗಳು ಪಾಲ್ಗೊಂಡಿದ್ದರು, ಖ್ಯಾತ ಪರಿಸರವಾದಿ ಮೇಧಾ ಪಾಟ್ಕರ್, ಸಿಪಿಎಂನ ಸೀತಾರಾಮ್ ಯೆಚೂರಿ, ಸ್ವಾಮಿ ಅಗ್ನಿವೇಶ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್, ಸೇರಿದಂತೆ ಸಿನಿಮಾ, ಕಿರುತೆರೆ, ಪ್ರಗತಿಪರ ಚಿಂತಕರು ಪ್ರತಿಭಟನಾ ರಾಲಿಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನಾ ಜಾಥಾದಲ್ಲಿ ಸಾಯೋದಿಲ್ಲ, ಸಾಯೋದಿಲ್ಲ ಗೌರಿ ಚಿಂತನೆಗಳು ಸಾಯೋದಿಲ್ಲ. ನಾನು ಗೌರಿ ಎಂಬ ಕಪ್ಪು ಪಟ್ಟಿಕೊಂಡು ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ