ಹೆಚ್ ವಿಶ್ವನಾಥ್ ಒಬ್ಬ ಹುಚ್ಚ… ಅವರ ಆರೋಗ್ಯ ತಪಾಸಣೆ ಮಾಡಿಸಬೇಕು: ಎಸ್ .ಆರ್. ವಿಶ್ವನಾಥ್
Team Udayavani, Jun 17, 2021, 1:22 PM IST
ಬೆಂಗಳೂರು: ಹೆಚ್ ವಿಶ್ವನಾಥ್ ಒಬ್ಬ ಹುಚ್ಚ,ಅವರನ್ನು ಮೊದಲು ಆಸ್ಪತ್ರೆಗೆ ಸೇರಿಸಬೇಕು. ಉಂಡ ಮನೆಗೆ ಎರಡು ಬಗೆಯುವ ಬುದ್ದಿ ಅವರದ್ದು, ರಸ್ತೆಯಲ್ಲಿ ಅರೆ ಹುಚ್ಚರ ರೀತಿ ಓಡಾಡುವವರ ರೀತಿ ವಿಶ್ವನಾಥ್ ಆಗಿದ್ದಾರೆ. ಅವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸಿ, ತಪಾಸಣೆ ಮಾಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಶಾಸಕ ಎಸ್ ಆರ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.
ಸಿಎಂ ಬದಲಾವಣೆ ಆಗಬೇಕು ಎಂಬ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ಏನು ಮಾತಾಡುತ್ತಿದ್ದಾರೆ ಎಂಬುದರ ಬಗ್ಗೆ ಅವರಿಗೆ ಗೊತ್ತಿಲ್ಲ. ಯಡಿಯೂರಪ್ಪನವರಿಗೆ ವಯಸ್ಸಾಗಿರಬಹುದು ಆದರೆ ಅವರ ಮಾನಸಿಕ ನಿರ್ಧಾರ ಗಳು ಧೃಡವಾಗಿವೆ ಎಂದರು.
ಇದನ್ನೂ ಓದಿ:ಆಡಳಿತದಲ್ಲಿ ಹಸ್ತಕ್ಷೇಪ, ಭ್ರಷ್ಟಚಾರ ಹೆಚ್ಚಾಗಿದೆ. ಸಿಎಂ ಬದಲಾವಣೆ ಮಾಡಬೇಕು: ವಿಶ್ವನಾಥ್
ಬಿಜೆಪಿಗೆ ಒಬ್ಬರೇ ವಿಶ್ವನಾಥ್ ಸಾಕಾಗಿತ್ತು, ಆದರೇನು ಮಾಡುವುದು, ಬೇರೆಯವರ ಜೊತೆ ಬಂದಾಗ ಬೇಡ ಎನ್ನಲಾಗುವುದಿಲ್ಲ. ಹೀಗಾಗಿ ಅವರನ್ನು ಪಕ್ಷಕ್ಕೆ ಕರೆದುಕೊಂಡು ತಪ್ಪಾಗಿದೆ ಎಂದು ವಾಗ್ದಾಳಿ ನಡೆಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ