ಕಲ್ಯಾಣಿ, ಕೆರೆಗಳ ಅಭಿವೃದ್ಧಿಗೆ ಜಲಾಭಿಷೇಕ ಯೋಜನೆ
Team Udayavani, Jan 25, 2020, 3:03 AM IST
ಮಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಸೇರಿದ ದೇವಾಲಯಗಳ ಕಲ್ಯಾಣಿ, ಕೊಳ, ಕೆರೆ, ಸರೋವರಗಳನ್ನು ಅಭಿವೃದ್ಧಿಪಡಿಸಲು ಜಲಾಭಿಷೇಕ ಯೋಜನೆ ರೂಪಿಸಲಾ ಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಈ ಯೋಜನೆಗೆ ತಗಲುವ ವೆಚ್ಚಗಳನ್ನು ಆಯಾಯ ದೇವಾಲಯಗಳ ನಿಧಿ ಮತ್ತು ವಿವಿಧ ಖಾಸಗಿ ಉದ್ದಿಮೆಗಳ ಸಿಎಸ್ಆರ್ ನಿಧಿಯಡಿ, ಸಾರ್ವಜನಿಕರ ದೇಣಿಗೆ, ಶ್ರಮದಾನದ ಮೂಲಕ ಭರಿಸಲಾಗುವುದು ಎಂದರು.
ಮದ್ಯದಂಗಡಿಗಳಿಗೆ ದೇವರ ಹೆಸರಿಡದಂತೆ ಮನವಿ: ಬಾರ್, ಮದ್ಯದಂಗಡಿಗಳಿಗೆ ದೇವರ ಹೆಸರನ್ನು ಇಡುವುದಕ್ಕೆ ಅವಕಾಶ ನೀಡಬಾರದೆಂದು ಕೆಲವರು ಮನವಿ ಮಾಡಿಕೊಂಡಿ ರುವ ಹಿನ್ನಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಅಬಕಾರಿ-ಕಾನೂನು ಇಲಾಖೆಗೆ ಸೂಚಿಸಿದ್ದೆ.
ಅದು ಪರಿಶೀಲನೆಯಲ್ಲಿದೆ. ಬಾರ್, ಮದ್ಯದಂಗಡಿಗಳಿಗೆ ದೇವರ ಹೆಸರು ಇಡಬಾರದು ಹಾಗೂ ಅಂತಹ ಹೆಸರುಗಳಿದ್ದರೆ ಸ್ವಯಂಪ್ರೇರಿತವಾಗಿ ತೆರವುಗೊಳಿಸಬೇಕು ಎಂದು ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ