ಡಿಕೆಶಿ ಕ್ಷಮೆ ಕೇಳಿದ್ದಕ್ಕೆ ನನ್ನ ಸಮ್ಮತಿ ಇದೆ
Team Udayavani, Apr 19, 2019, 10:27 AM IST
ಕುಷ್ಟಗಿ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಸಚಿವ ಡಿ.ಕೆ.ಶಿವಕುಮಾರ್ ಅವರ ನಿಲುವಿಗೆ ನಮ್ಮ ಸಂಪೂರ್ಣ ಸಮ್ಮತಿ ಇದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿ.ಕೆ. ಶಿವಕುಮಾರ್ ಸ್ವಂತ ಹೋರಾಟದಿಂದ ಮೇಲೆ ಬಂದ ನಾಯಕರು. ಅವರು ಕಾಂಗ್ರೆಸ್ನ ಪ್ರಭಾವಿ ನಾಯಕ, ಕಾಂಗ್ರೆಸ್ನ ಭಾಗವಾಗಿದ್ದಾರೆ. ಆಗ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಸರ್ಕಾರ ಕ್ರಮದ ಬಗ್ಗೆ ಕ್ಷಮೆ ಕೇಳಿರುವುದರಲ್ಲಿ ತಪ್ಪೇನೂ ಇಲ್ಲ ಎಂದರು. ಅವರ ಪ್ರತ್ಯೇಕ ಲಿಂಗಾಯತ ಧರ್ಮದ ನಿಲುವಿನ ಬಗ್ಗೆ ಕ್ಷಮೆ ಕೇಳಿರುವುದರಲ್ಲಿ ನಮ್ಮ ಸಮ್ಮತಿಯೂ ಇದೆ.ಅವರನ್ನು ವರ್ಣಿಸುವುದಕ್ಕೆ ಹೇಳುತ್ತಿಲ್ಲ.ಅವರು ಕಾಂಗ್ರೆಸ್ ಪಕ್ಷದ ಪಕ್ಕಾ ಅಭಿಮಾನಿ.
ಅವರ ರಾಜಕಾರಣ, ಅವರಲ್ಲಿರುವ ಸ್ಪರ್ಧಾತ್ಮಕ ಮನೋಭಾವ ಇನ್ನುಳಿದವರಲ್ಲಿ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ