ನನಗೂ ಸಿಎಂ ಆಗುವಾಸೆ
Team Udayavani, Feb 11, 2020, 3:04 AM IST
ಬೆಳಗಾವಿ: ಮನುಷ್ಯನಿಗೆ ಆಸೆಗಳು ಬಹಳ. ಅದೇ ರೀತಿ ನನಗೂ ಮುಖ್ಯಮಂತ್ರಿ ಆಗುವ ಆಸೆ. ಆದರೆ ಎಲ್ಲವೂ ನಾವು ಅಂದುಕೊಂಡಂತೆ ಆಗುವುದಿಲ್ಲ ಎಂದು ಸಚಿವ ಬಿ.ಸಿ.ಪಾಟೀಲ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ರಾಜಕಾರಣದಲ್ಲಿ ಪ್ರತಿಯೊಬ್ಬರಿಗೂ ಶಾಸಕ ಆಗಬೇಕು.
ನಂತರ ಸಚಿವರು ಆಮೇಲೆ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ ಎಂದರು. ಸಿದ್ದರಾಮಯ್ಯ ಏನೇನೋ ಮಾತನಾಡುತ್ತಾರೆ. ಅವರು ಕಾನೂನು ಓದಿದವರು. ಒಮ್ಮೊಮ್ಮೆ ನನಗೆ ಕಾನೂನು ಗೊತ್ತಿಲ್ಲ ಎಂದು ನನ್ನ ಮೇಲೆ ವಾಗ್ಧಾಳಿ ನಡೆಸುತ್ತಾರೆ. ಕಾನೂನು ಗೊತ್ತಿರದೇ ಇದ್ದರೆ ನಾನು 25 ವರ್ಷ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿರಲಿಲ್ಲ.
ಪೊಲೀಸ್ ಇಲಾಖೆ ಚಾರ್ಜ್ ಶೀಟ್ ಕೊಟ್ಟ ಮೇಲೆ ವಕೀಲರ ಕೆಲಸ ಆರಂಭವಾಗುತ್ತದೆ. ನಾವು ಸಿದ್ದರಾಮಯ್ಯ ಅವರನ್ನು ಸಂತೋಷ ಪಡಿಸಲು ಸಚಿವರಾಗಿಲ್ಲ. ಸಿದ್ದರಾಮ ಯ್ಯ ನಡೆದುಕೊಂಡ ರೀತಿಯಿಂದ ಬೇಸತ್ತು ಹೊರಬಂದಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು