ಪುತ್ರನಲ್ಲ, ನಾನೇ ಅಭ್ಯರ್ಥಿ
Team Udayavani, Aug 4, 2019, 3:02 AM IST
ರಾಯಚೂರು: ಶಾಸಕರ ಅನರ್ಹತೆ ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿದ್ದು, ಶೀಘ್ರವೇ ತೀರ್ಪು ಬರುವ ವಿಶ್ವಾಸವಿದೆ. ಆದರೆ, ಉಪಚುನಾವಣೆಯಲ್ಲಿ ತಮ್ಮ ಪುತ್ರನಲ್ಲ, ತಾವೇ ಸ್ಪ ರ್ಧಿಸುವುದಾಗಿ ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ ತಿಳಿಸಿದರು. ಸ್ವ ಕ್ಷೇತ್ರ ಮಸ್ಕಿಗೆ ಬಹಳ ದಿನಗಳ ಬಳಿಕ ಭೇಟಿ ನೀಡಿದ್ದ ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ನಲ್ಲಿ ಹಿರಿತನಕ್ಕೆ ಬೆಲೆಯೇ ಇಲ್ಲ.
ಅದೊಂದು ಮುಳುಗುತ್ತಿರುವ ಹಡಗು. ಇದೇ ಕಾರಣಕ್ಕೆ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ರಮೇಶ್ ಕುಮಾರ್ ಅವರು ನನ್ನ ರಾಜೀನಾಮೆ ಅಂಗೀಕರಿಸದೆ ಅನರ್ಹಗೊಳಿಸಿರುವ ಕ್ರಮ ಸರಿಯಲ್ಲ ಎಂದರು. ಸುಪ್ರೀಂಕೋರ್ಟ್ ತೀರ್ಪು ಬಂದ ಮೇಲೆ ಯಾವ ಪಕ್ಷಕ್ಕೆ ಸೇರಬೇಕು ಎಂಬುದನ್ನು ಕ್ಷೇತ್ರದ ಬೆಂಬಲಿಗರು, ಹಿತೈಷಿಗಳ ಸಲಹೆಯಂತೆ ನಿರ್ಧರಿಸುವುದಾಗಿ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ