ರೈತರಿಗಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ: ಯಡಿಯೂರಪ್ಪ ಘೋಷಣೆ
Team Udayavani, May 8, 2018, 4:22 PM IST
ಹಿರೇಕೆರೂರು: ‘ನಾನು ರೈತರಿಗಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ’ ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಮತ್ತು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
‘ಅಧಿಕಾರಕ್ಕೆ ಬಂದ 24 ಗಂಟೆಗಳ ಒಳಗೆ ರೈತರ ಸಾಲ ಮನ್ನಾ ಮಾಡುತ್ತೇನೆ .ಇಲ್ಲವಾದಲ್ಲಿ ನನ್ನನ್ನು ಯಡಿಯೂರಪ್ಪ ಅಂತ ಕರೆಯಬೇಡಿ’ ಎಂದರು.
‘ರೈತರ ಬೆಳಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕು, ರೈತರು ನೆಮ್ಮದಿಯಿಂದ ಬದುಕಬೇಕು ಇದು ನಮ್ಮ ಗುರಿ. ಬೆಳೆ ಹಾನಿಯಾದಲ್ಲಿ ಪರಿಹಾರಕ್ಕಾಗಿ 5 ಸಾವಿರ ಕೋಟಿ ಮೀಸಲಿಡುತ್ತೇವೆ.ನಮ್ಮ ಪ್ರಣಾಳಿಕೆಯೇ ಮುಂದಿನ ಬಜೆಟ್ ‘ಎಂದರು.
‘ನಾನು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುವುದು ಖಚಿತ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಬರುವುದಕ್ಕೆ ಒಪ್ಪಿದ್ದಾರೆ’ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್