CBI ವಿಚಾರಣೆಗೆ ಹಾಜರಾಗುತ್ತೇನೆ; ಓಡಿಹೋಗುವವನಲ್ಲ ನಾನು: BJP ವಿರುದ್ಧ ಡಿಕೆಶಿ ವಾಗ್ದಾಳಿ !


Team Udayavani, Nov 25, 2020, 2:00 PM IST

dkshivakumar

ಬೆಂಗಳೂರು: ನನಗೆ ಸಿಬಿಐನವರು ನ. 23 ರಂದು ವಿಚಾರಣೆಗೆ ಬರುವಂತೆ ನೊಟೀಸ್ ನೀಡಿದ್ದರು.  ಆದರೇ ಮಸ್ಕಿಗೆ ತೆರಳಿದ್ದರಿಂದ ಸಾಧ್ಯವಾಗಿರಲಿಲ್ಲ. ಮಾತ್ರವಲ್ಲದೆ ನಂತರ ಹಾಜರಾಗುವುದಾಗಿ ಮನವಿ ಮಾಡಿದ್ದೆ. ಅದರಂತೆ  ಈಗ ಅವರು ನೀಡಿದ ಸಮಯದಲ್ಲೇ ವಿಚಾರಣೆಗೆ ಹಾಜರಾಗುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಅಹಮದ್ ಪಟೇಲ್ ಅವರ ನಿಧನ ನಮಗೆ ನೋವು ತಂದಿದೆ. ಬೆಳಗ್ಗೆ ಹೈದರಾಬಾದ್ ನಲ್ಲಿದ್ದಾಗ ಅವರು ವಿಧಿವಶರಾದ ಸುದ್ದಿ ತಿಳಿಯಿತು.  ಪಕ್ಷ ನಿಷ್ಟರು, ಉತ್ತಮ ಮಾರ್ಗದರ್ಶಕರಾಗಿದ್ದರು.  ಅವರು ಯಾವಾಗ ಬೇಕಾದರು ಅಧಿಕಾರ ಪಡೆಯಬಹುದಿತ್ತು. ಆದರೇ ಎಂದೂ ಮಂತ್ರಿ ಸ್ಥಾನ ಬಯಸಲಿಲ್ಲ ಪಕ್ಷ ಸಂಘಟನೆ ಮಾಡಿಕೊಂಡೇ ಬಂದವರು ರಾಜಕೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದವರು.

ನನ್ನ ಮೇಲೆ ನಂಬಿಕೆ ಇಟ್ಟಿದ್ದರು. ಕಷ್ಟದ ದಿನಗಳಲ್ಲಿ ನನ್ನ ಪರ ನಿಂತಿದ್ದರು.  ಚುನಾವಣೆಯಲ್ಲಿ ನನ್ನ ಮೇಲೆ ಅಪಾರ ನಂಬಿಕೆ ಇಟ್ಟಿದ್ದರು. ಅವರ ಶಾಸಕರನ್ನ ನನ್ನ ಜೊತೆ ಕಳಿಸಿದ್ದರು. ವಾರದ ಹಿಂದೆ ಅವರ ಜೊತೆ ನಾನು ದೂರವಾಣಿಯ ಮೂಲಕ ಮಾತನಾಡಿದ್ದೆ. ಅವರ ಮಾರ್ಗದರ್ಶನ, ನೀಡಿದ ಧೈರ್ಯ ನಮಗೆ ಶಕ್ತಿ.  ನನ್ನಂತಹ ಸಾವಿರಾರು ಮಂದಿಯನ್ನ ಗುರುತಿಸಿದ ಅವರ ನಿಧನ ತುಂಬಲಾರದ ನಷ್ಟ. ಅವರ ಅಂತ್ಯಕ್ರಿಯೆಗೆ ನಾನು ತೆರಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ನಾನು ಸಿಎಂ ಆಗಲು ಅಹಮದ್ ಪಟೇಲ್ ಪಾತ್ರ ದೊಡ್ಡದು: ಸಿದ್ದರಾಮಯ್ಯ

ಬಿಜೆಪಿ ನಾಯಕರ ವಿರುದ್ಧ ತೀವ್ರ  ವಾಗ್ದಾಳಿ ನಡೆಸಿದ ಡಿಕೆಶಿ,  ಸಿಬಿಐಗೆ ಎಲ್ಲಾ ಸಹಕಾರ ಕೊಡುತ್ತಿದ್ದೇನೆ. ಸಹಕಾರ ಕೊಡದೆ ಓಡಿಹೋಗುವವನಲ್ಲ. ಸಿಬಿಐ ಅಧಿಕಾರಿಗಳು  ಅವರ ಡ್ಯೂಟಿ ಅವರು ಮಾಡುತ್ತಾರೆ.  48  ದಿನ ಅವರ ಮ್ಯಾನ್ಯುವಲ್ ಓದಿದ್ದೇನೆ.  ವಿಚಾರಣೆ ಹೇಗೆ ?  ಏನು ? ಅನ್ನೋದನ್ನ ಅರ್ಥೈಸಿಕೊಂಡಿದ್ದೇನೆ.  ನಾನೊಬ್ಬನೇನಾ ಆಸ್ತಿ ಮಾಡಿರೋನು ?

ನನ್ನ ಮೇಲೆ ಯಾವುದಾದರೂ  ಆರೋಪ ಇದೆಯಾ ? ಲಂಚ ಪಡೆದಿದ್ದೇನಾ ?  ಐದು ವರ್ಷ ಪವರ್ ಮಿನಿಸ್ಟರ್ ಆಗಿದ್ದೆ.  ಆಗೇನಾದರೂ ಅಧಿಕಾರ ದುರ್ಬಳಕೆ ಮಾಡಿದ್ದೇನಾ ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ ಡಿಕೆಶಿ,  ಕಾರ್ಯಕರ್ತರು ಯಾರು ಸಿಬಿಐ ಕಚೇರಿಗೆ ಬರಬಾರದು. ಯಾರೂ ಆತಂಕ ಪಡುವುದೂ ಬೇಡ. ನಾನು ಪಕ್ಷ, ನಿಮಗೆ ಕೆಟ್ಟ ಹೆಸರು ತರುವ ಕೆಲಸ ಮಾಡಿಲ್ಲ  ಎಂದರು.

ಇದನ್ನೂ ಓದಿ: ಗೋವಾದಲ್ಲಿ ಸೋನಿಯಾ ಗಾಂಧಿ ಸೈಕ್ಲಿಂಗ್: ವಿಡಿಯೋ ವೈರಲ್

ಟಾಪ್ ನ್ಯೂಸ್

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.