“ಐ ಕಾಯಿನ್’ ವಂಚನೆ: 250ಕ್ಕೂ ಹೆಚ್ಚು ದೂರು
Team Udayavani, Jun 24, 2019, 3:00 AM IST
ಚಿಕ್ಕಮಗಳೂರು: ಐಎಂಎ ಜ್ಯುವೆಲ್ಲರ್ಸ್ನ ಬಹುಕೋಟಿ ವಂಚನೆ ಪ್ರಕರಣದ ಬೆನ್ನಲ್ಲೇ ಚಿಕ್ಕಮಗಳೂರು ನಗರದಲ್ಲಿ ಬೆಳಕಿಗೆ ಬಂದ ಐ ಕಾಯಿನ್’ ವಂಚನೆ ಪ್ರಕರಣದಲ್ಲೂ ದೂರುಗಳ ಸಂಖ್ಯೆ ಹೆಚ್ಚುತ್ತಿದೆ.
ಮೋಸ ಹೋದ 250ಕ್ಕೂ ಹೆಚ್ಚು ಮಂದಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೂರು ಪಟ್ಟು ಹೆಚ್ಚಿನ ಹಣದ ಆಸೆ ತೋರಿಸಿ “ಐ ಕಾಯಿನ್’ ಹೆಸರಲ್ಲಿ ಹಣ ಸಂಗ್ರಹಿಸಿದ್ದ ರುಕ್ಸಿಂದಾಬಾನು ಎಂಬಾಕೆಯನ್ನು ಬಂಧಿಸಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಜನ ದೂರು ಸಲ್ಲಿಸಲು ನಗರ ಪೊಲೀಸ್ ಠಾಣೆಗೆ ದೌಡಾಯಿಸಿದ್ದಾರೆ.
ಈ ವಂಚನೆ ಪ್ರಕರಣದಲ್ಲಿ ಮೋಸ ಹೋದವರಿಂದ ದೂರು ಪಡೆಯಲೆಂದೇ ನಗರ ಠಾಣೆಯಲ್ಲಿ ಇಬ್ಬರು ಪೇದೆಗಳು ಹಾಗೂ ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್