ನಾನು ಹೆಚ್ಚು ದಿನ ಬದುಕುವುದಿಲ್ಲ, ಗೆಲ್ಲಿಸಿ ನನ್ನನ್ನು ಬದುಕಿಸಿ..!
Team Udayavani, May 10, 2018, 5:27 PM IST
ಬೆಂಗಳೂರು: ಕೊನೆ ಕ್ಷಣದ ಮತ ಬೇಟೆಯಲ್ಲಿ ರಾಜಕೀಯ ನಾಯಕರು ನಿರತರಾಗಿದ್ದು, ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಭಾವಾನಾತ್ಮಕವಾಗಿ ಮತ ಗೆಲ್ಲಲು ಯತ್ನಿಸಿದ್ದಾರೆ.
ಲಗ್ಗೆರೆಯಲ್ಲಿ ಗುರುವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ ‘ಕುಮಾರಣ್ಣ ಇನ್ನು ಹೆಚ್ಚು ದಿನ ಬದುಕುವುದಿಲ್ಲ. ಇನ್ನೊಂದು 20 ವರ್ಷ ಬದುಕಬೇಕಾದರೆ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ, ಆ ಮೂಲಕ ನನ್ನನ್ನು ಗೆಲ್ಲಿಸಿ’ ಎಂದರು.
‘ಅನಾರೋಗ್ಯ ಇದ್ದರೂ ನಾನು ಜನಪರ ಸರ್ಕಾರ ಬರಬೇಕೆಂದು ಹೋರಾಟ ಮಾಡುತ್ತಿದ್ದೇನೆ.113 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ತರಬೇಕು’ಎಂದರು.
‘ಅಭ್ಯರ್ಥಿಗಳು ದುಡ್ಡು ದುಡ್ಡು ಎಂದು ಬಂದು ಕುಳಿತಿದ್ದಾರೆ. ನಾನು ಎಲ್ಲಿಂದ ದುಡ್ಡು ತರಲಿ, ಚಂದಾ ಎತ್ತಿ ಅಭ್ಯರ್ಥಿಗಳ ಹಣ ನೀಡುತ್ತಿದ್ದೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?