ಸರ್ಕಾರಕ್ಕೆ ಕಂಟಕವಿದೆಯೇ? ಅಲ್ಲೊಬ್ಬ ಮೇಲಿದ್ದಾನೆ; HDK ಹೇಳಿದ್ದೇನು!
Team Udayavani, Dec 24, 2018, 3:25 PM IST
ಬಾಗಲಕೋಟೆ: ರಾಜ್ಯ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಇದರೊಂದಿಗೆ ಭಾರತೀಯ ಜನತಾ ಪಕ್ಷ ಕೂಡಾ ಬೆಳವಣಿಗೆ ಮೇಲೆ ಕಣ್ಣಿಟ್ಟಿದ್ದರೆ, ಮತ್ತೊಂದೆಡೆ ಸರ್ಕಾರದ ಅಳಿವು, ಉಳಿವಿನ ಪ್ರಶ್ನೆ ಬಗ್ಗೆ ಸಿಎಂ ಕುಮಾರಸ್ವಾಮಿ ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ.
ಸಂಪುಟದಲ್ಲಿ ಸಚಿವ ಕೈತಪ್ಪಿರುವುದಕ್ಕೆ ರಾಮಲಿಂಗಾರೆಡ್ಡಿ, ರಮೇಶ್ ಜಾರಕಿಹೊಳಿ, ಶಾಮನೂರು ಸೇರಿದಂತೆ ಕೆಲವು ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಕಾಂಗ್ರೆಸ್ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಸೋಮವಾರ ಈ ಬೆಳವಣಿಗೆ ಕುರಿತು ಕುಮಾರಸ್ವಾಮಿ ಅವರನ್ನು ತಮ್ಮ ವಿರುದ್ಧ ಮಾಸ್ಟರ್ ಫ್ಲ್ಯಾನ್ ನಡೆಸುತ್ತಿದ್ದಾರೆಯೇ ಎಂಬ ಸುದ್ದಿಗಾರರು ಪ್ರಶ್ನಿಸಿದಾಗ, ಅಲ್ಲೊಬ್ಬ ಮೇಲಿದ್ದಾನೆ, ಅವನೇನು ಮಾಡ್ಬೇಕು ಮಾಡುತ್ತಾನೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.
ತಂತ್ರಗಾರಿಕೆ ಮಾನವ ಸಹಜ ಪ್ರಕ್ರಿಯೆ. ನಾನ್ಯಾಕೆ ಈ ಬಗ್ಗೆ ಮಾತನಾಡ್ಲಿ. ಕಾಂಗ್ರೆಸ್ ಪಕ್ಷದ ತೀರ್ಮಾನಗಳ ಬಗ್ಗೆ ನನಗೆ ಮಿತಿಗಳಿವೆ. ಸಮಸ್ಯೆ, ಅಸಮಾಧಾನವನ್ನು ಕಾಂಗ್ರೆಸ್ ಹೈಕಮಾಂಡ್, ಪಕ್ಷದ ಮುಖಂಡರು ಬಗೆಹರಿಸುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ