ಸೀಕ್ರೆಟ್ ಅಕ್ಕನಿಗೆ ಗೊತ್ತಾ?IT ಅಧಿಕಾರಿ ಪುತ್ರನ ಕಿಡ್ನಾಪ್ & ಮರ್ಡರ್


Team Udayavani, Sep 22, 2017, 10:46 AM IST

Shrath-Murder.jpg

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಯ ಪುತ್ರನ ಅಪಹರಣ ಪ್ರಕರಣ ಹೊಸ ತಿರುವು ಪಡೆದಿದ್ದು, ಅಪಹರಣಕಾರರು ವಿದ್ಯಾರ್ಥಿ ಶರತ್ ನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕಳೆದ 9ದಿನಗಳಿಂದ ನಾಪತ್ತೆಯಾಗಿದ್ದ ಶರತ್ ನ ಶವ ಬೆಂಗಳೂರಿನ ರಾಮೋಹಳ್ಳಿ ಕೆರೆ ಬಳಿ ಪತ್ತೆಯಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  ಐಟಿ ಅಧಿಕಾರಿ ಪುತ್ರ ಶರತ್ (19ವರ್ಷ)ನನ್ನು ಅಪಹರಿಸಿ ಆತನ ವಾಟ್ಸಪ್ ಮೂಲಕವೇ ಶರತ್ ಪೋಷಕರಿಗೆ 50 ಲಕ್ಷ ರೂಪಾಯಿ ಕೊಡುವಂತೆ ಬೆದರಿಕೆ ಸಂದೇಶ ಕಳುಹಿಸಿದ್ದರು.

ನಮ್ಮ ಕುಟುಂಬದಲ್ಲಿ ನಾನು ಮೊದಲ ಟಾರ್ಗೆಟ್, ಹಣ ಕೊಡದಿದ್ದರೆ ಅವರು ನಂತರ ಅಕ್ಕನನ್ನು ಟಾರ್ಗೆಟ್ ಮಾಡುತ್ತಾರೆ. ಇವರು ನೋಡೋದಕ್ಕೆ ತುಂಬಾನೇ ಟೆರರ್ ಆಗಿದ್ದಾರೆ ಎಂದು ಶರತ್ ಪೋಷಕರಿಗೆ ಕಳುಹಿಸಿದ್ದ 2 ವಾಟ್ಸಪ್ ಸಂದೇಶದಲ್ಲಿ ಅಳಲು ತೋಡಿಕೊಂಡಿದ್ದ.

ಕಿಡ್ನಾಪ್ ಮಾಡಿ ಶರತ್ ನನ್ನು ಕೊಂದು, ಆತನ ಕಾಲಿಗೆ ಕಲ್ಲನ್ನು ಕಟ್ಟಿ ರಾಮೋಹಳ್ಳಿ ಕೆರೆಗೆ ಎಸೆದು ಹೋಗಿದ್ದರು. ಆರೋಪಿಗಳು ಶಿವಮೊಗ್ಗದಲ್ಲಿ ಅಡಗಿಕೊಂಡಿದ್ದರು. ತನಿಖೆಯ ಜಾಡು ಹಿಡಿದು ಹೋಗಿದ್ದ ಪೊಲೀಸರ ಬಲೆಗೆ ವಿಶಾಲ್, ಶಶಿ ಸೇರಿ ಐವರು ಸಿಕ್ಕಿಬಿದ್ದಿದ್ದಾರೆ.

ಕಿಡ್ನಾಪ್ ಪ್ರಕರಣದಲ್ಲಿ ಶರತ್ ಕೂಡಾ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಮತ್ತೊಂದೆಡೆ ತಮ್ಮನ ಕಿಡ್ನಾಪ್ ಅಕ್ಕನಿಗೆ ಗೊತ್ತಿರುವುದಾಗಿ ಮೂಲಗಳು ತಿಳಿಸಿವೆ.

ಕಿಡ್ನಾಪ್ ಪ್ಲಾನ್ ಹಿಂದಿನ ಸೂತ್ರಧಾರಿ ವಿಶಾಲ್:

ಐಟಿ ಅಧಿಕಾರಿ ಪುತ್ರ ಶರತ್ ಕಿಡ್ನಾಪ್ ಪ್ರಕರಣದ ಪ್ರಮುಖ ಸೂತ್ರಧಾರಿ ವಿಶಾಲ್ ಎಂದು ತನಿಖೆಯ ವೇಳೆ ಸತ್ಯ ಹೊರಬಿದ್ದಿದೆ. ವಿಶಾಲ್ ಶರತ್ ಪೋಷಕರಿಗೂ ಆತ್ಮೀಯನಾಗಿದ್ದ. ಶರತ್ ನನ್ನು ಕಿಡ್ನಾಪ್ ಮಾಡಿದ ಮೇಲೂ ಪದೇ, ಪದೇ ಶರತ್ ಮನೆಗೆ ಬಂದು ಏನಾಯ್ತು ಅಂಕಲ್, ಶರತ್ ನನ್ನು ಹುಡುಕಿಸಿದ್ರಾ…ದುಡ್ಡು ಹೋದ್ರೆ ಹೋಗಲಿ ಹಣ ಕೊಟ್ಟು ಆತನನ್ನು ರಕ್ಷಿಸಿಕೊಳ್ಳಿ ಎಂದು ಹೇಳುತ್ತಿದ್ದನಂತೆ. ಪದೇ, ಪದೇ ವಿಶಾಲ್ ಬಂದು ವಿಚಾರಿಸುತ್ತಿದ್ದಾಗ ಅನುಮಾನ ಬಂದು ಶರತ್ ಪೋಷಕರು ಪೊಲೀಸರಿಗೆ ದೂರು ನೀಡಿದಾಗ ಸತ್ಯಾಂಶ ಬಯಲಿಗೆ ಬಂದಿತ್ತು. ವಿಶಾಲ್ ಶರತ್ ಅಕ್ಕನ ಕ್ಲಾಸ್ ಮೇಟ್ ಆಗಿದ್ದ. ಕಿಡ್ನಾಪ್ ನಾಟಕವಾಡಿ ಬಂದ ಹಣದಲ್ಲಿ ಹಂಚಿಕೊಳ್ಳುವ ಪ್ಲಾನ್ ಆಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.