ಶಿವಮೊಗ್ಗ: ಜಿ.ಪಂ ಚುನಾವಣೆ ಒಳಗೆ ‘ಒಂದು ದೃಢ ನಿರ್ಧಾರ’ ಮಾಡುತ್ತೇನೆ: ಮಧು ಬಂಗಾರಪ್ಪ
Team Udayavani, Mar 2, 2021, 1:34 PM IST
ಶಿವಮೊಗ್ಗ: ಕಳೆದ ಒಂದೂವರೆ ವರ್ಷದಿಂದ ರಾಜಕೀಯ ಚಟುವಟಿಕೆಯಿಂದ ದೂರ ಉಳಿದಿದ್ದೆ. ಇವತ್ತು ನನ್ನ ಜನ್ಮದಿನ. ಇಂದಿನಿಂದ ಕೆಲ ಬದಲಾವಣೆಗಳನ್ನು ಮಾಡುವ ನಿರ್ಧಾರ ಮಾಡಿದ್ದೇನೆ. ಬದಲಾವಣೆ ಅನಿವಾರ್ಯವಾಗಿದ್ದು, ಈ ಸಂಬಂಧ ಚರ್ಚೆ ಮಾಡುತ್ತಿದ್ದೇನೆ. ಜಿಲ್ಲಾ ಪಂಚಾಯತ್ ಚುನಾವಣೆ ಒಳಗೆ ಒಂದು ದೃಢ ನಿರ್ಧಾರ ಮಾಡುತ್ತೇನೆ ಎಂದು ಜೆಡಿಎಸ್ ಯುವ ಮುಖಂಡ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಮಾರಣ್ಣನ ಜೊತೆ ನಾನು ತುಂಬಾ ಚೆನ್ನಾಗಿದ್ದೇನೆ. ಬೇಗ ನಿರ್ಧಾರ ಮಾಡೋದು ಕಷ್ಟ. ಆದರೆ, ಪಕ್ಷದ ಕೆಲವು ವಿಚಾರಗಳನ್ನು ಗಮನಿಸಿದಾಗ ಬದಲಾವಣೆ ಅನಿವಾರ್ಯ ಎನ್ನಿಸುತ್ತಿದೆ ಎಂದರು.
ಇದನ್ನೂ ಓದಿ:ಕಾರ್ಮಿಕರ ಜೊತೆ ಚಹಾ ಎಲೆ ಬಿಡಿಸಿದ ಪ್ರಿಯಾಂಕಾ : ವಿಡಿಯೋ ನೋಡಿ!
ನನಗೆ ಆಂತರಿಕ ಗೊಂದಲ, ವೈಯಕ್ತಿಕ ವಿಚಾರ ಯಾವುದೂ ಇಲ್ಲ. ಆದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ನಡೆಸಿಕೊಂಡ ಬಗ್ಗೆ ನೋವಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ