ನಾನು ರಾಜೀನಾಮೆ ನೀಡಿ ಚಿರತೆ ಸೆರೆಯಾಗುವುದಾದರೆ ಈಗಲೇ ರಾಜೀನಾಮೆ ನೀಡುತ್ತೇನೆ: ಸಚಿವ ಕತ್ತಿ

ಮುರುಘಾ ಶ್ರೀಗಳ ವಿರುದ್ಧ ಆರೋಪ ಮಠದೊಳಗಿನ ಸಂಘರ್ಷದಿಂದ ಆದದ್ದು

Team Udayavani, Aug 29, 2022, 10:03 AM IST

1-umesh-katti

ವಿಜಯಪುರ: ಬೆಳಗಾವಿ ಪಟ್ಟಣದಲ್ಲಿ ಪತ್ತೆಯಾಗಿರುವ ಚಿರತೆಯನ್ನು ಸೆರೆ ಹಿಡಿಯಲಾಗದ ಕಾರಣಕ್ಕೆ ವಿರೋಧಿಗಳು ನನ್ನ ರಾಜೀನಾಮೆ ಕೇಳುತ್ತಾರೆ. ನಾನು ರಾಜೀನಾಮೆ ನೀಡಿದರೆ ಚಿರತೆ ಸೆರೆ ಆಗುತ್ತದೆ ಎಂದಾದರೆ ಈಗಲೇ ರಾಜಿನಾಮೆ ನೀಡುತ್ತೇನೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿರತೆ ಸೆರೆ ಹಿಡಿಯಲು‌ ಉತ್ತರ ಕರ್ನಾಟಕ ‌ಭಾಗದ ಸಿಬ್ಬಂದಿಯನ್ನು ಹಾಕಿದ್ದೇವೆ. ಪಳಗಿದ ಆನೆಗಳನ್ನು‌ ತಂದಿದ್ದೇವೆ, ಆದರೂ ಚಿರತೆ ಸೆರೆ ಸಾಧ್ಯವಾಗಿಲ್ಲ. ಎರಡು ದಿನಗಳಿಂದ ಚಿರತೆ ಬೆಳಗಾವಿ ಪಟ್ಟಣದಲ್ಲಿ ಎಲ್ಲೂ ಕಂಡು ಬಂದಿಲ್ಲ. ಬೆಟ್ಟಕ್ಕೆ ಹೋಗಿರುವ ಸಾಧ್ಯತೆ ಇದೆ. ಸುದೈವಶಾತ್ ಈ ವರೆಗೆ ಯಾರಿಗೂ ಅಪಾಯ ಮಾಡಿಲ್ಲ ಎಂಬುದೇ ಸಮಾಧಾನದ ಸಂಗತಿ ಎಂದರು.

ಚಿರತೆ ಗೋಲ್ಫ್ ಕೋರ್ಟ್ ಸುತ್ತಮುತ್ತ ತಿರುಗಾಡುತ್ತಿದೆ ಎನ್ನಲಾಗಿದೆ. ಆದರೆ ಮೂರು ದಿನಗಳಿಂದ ಚಿರತೆ ಕಂಡು ಬಂದಿಲ್ಲ. ನಿಮಗೆ ಕಂಡರೆ ನಿಮ್ಮನ್ನೂ ಚಿರತೆ ಹಿಡಿಯಲು ಹಚ್ಚೋಣ ಎಂದು ಪತ್ರಕರ್ತರನ್ನು ಕಿಚಾಯಿಸಿದರು.

ಮುರುಘಾ ಶ್ರೀಗಳ ವಿರುದ್ಧ ಆರೋಪ ಮಠದೊಳಗಿನ ಸಂಘರ್ಷದಿಂದ ಆದದ್ದು

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಚಿತ್ರದುರ್ಗ ಮುರುಘಾ ಶ್ರೀಗಳ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ಕುರಿತು ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ನನಗೆ ನಿಖರ ಮಾಹಿತಿ ಇಲ್ಲ. ಆದರೆ ಶ್ರೀಗಳು ಹಾಗೂ ಮಾಜಿ ಶಾಸಕ ಬಸವರಾಜ ಮಧ್ಯದ ಆಂತರಿಕ ಸಂಘರ್ಷದ ಪ್ರತಿಷ್ಠೆ, ದ್ವೇಷ ಇಲ್ಲಿಗೆ ಬಂದು ತಲುಪಿದೆ ಎಂದರು.

ಇದನ್ನೂ ಓದಿ:ಮುರುಘಾ ಶರಣರ ವಿರುದ್ಧದ ದೂರಿನ ವಿಚಾರಣೆ ಆರಂಭ

ಸಂತ್ರಸ್ಥರೆನ್ನಲಾದ ಅಪ್ರಾಪ್ತ ವಿದ್ಯಾರ್ಥಿನಿಯರು ಬಾಲಕಿಯರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ನ್ಯಾಯಾಲಯ ಏನು ತೀರ್ಮಾನ ಮಾಡುತ್ತದೆ ಎಂದು ನೋಡೋಣ. ಈ ಬಗ್ಗೆ ನನ್ನಲ್ಲಿ ಹೆಚ್ಚಿನ ಮಾಹಿತಿ ಇಲ್ಲ ಎಂದರು.

ಸ್ವಾಮೀಜಿ ವಿರುದ್ಧ ಆರೋಪ ಮಾಡಿದ್ದು ತಪ್ಪು, ರಾಜ್ಯದಲ್ಲಿ ನೈತಿಕ‌ ಮೌಲ್ಯಗಳೊಂದಿಗೆ ಸಮಾಜ ತಿದ್ದಲು ಒಂದಿಬ್ಬರು ಸ್ವಾಮೀಜಿಗಳು ಉಳಿದುಕೊಂಡಿದ್ದಾರೆ. ಅವರ ಪ್ರಯತ್ನಗಳಿಗೆ ಇಂತಹ ಸಲ್ಲದ ಆರೋಪ ಮಾಡಿ ತೊಂದರೆಗೆ ಸಿಲುಕಿಸುವ ಕೆಲಸ ಆಗ ಬಾರದು. ಇದು ಸಮಾಜವನ್ನು ಬೇರೆ ದಿಕ್ಕಿನಲ್ಲಿ ಒಯ್ಯುವ ಕೆಲಸವಷ್ಟೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.