ಬಿಎಸ್ವೈಗೆ ಕಿರುಕುಳ ನೀಡಿದ್ರೆ ಸುಮ್ಮನಿರಲ್ಲ
Team Udayavani, Sep 9, 2019, 3:00 AM IST
ವಿಜಯಪುರ: ಅನರ್ಹ ಶಾಸಕರಿಂದಲೇ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅವರಿಗೆ ಬಿಜೆಪಿ ಅನ್ಯಾಯ ಮಾಡಲ್ಲ. ಇದಲ್ಲದೇ ಇನ್ನೂ ಹಲವು ಕಾಂಗ್ರೆಸ್-ಜೆಡಿಎಸ್ ಶಾಸಕರು ಶೀಘ್ರವೇ ಬಿಜೆಪಿಗೆ ಬರುತ್ತಾರೆ. ಇಂಥ ಸ್ಥಿತಿಯಲ್ಲಿ ಯಾರಾದರೂ ಸಿಎಂ ಯಡಿಯೂರಪ್ಪ ಅವರಿಗೆ ಕಿರುಕುಳ ನೀಡಿದರೆ ಸುಮ್ಮನಿರಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅನರ್ಹ ಶಾಸಕರು ರಾಜೀನಾಮೆ ನೀಡಿದ ನಂತರ ಸಾಕಷ್ಟು ನೊಂದಿದ್ದಾರೆ.
ರಾಜೀನಾಮೆ ಬಳಿಕ ಸಾಕಷ್ಟು ಚಿತ್ರ ಹಿಂಸೆ ಆಗಿದೆ. ಅನರ್ಹ ಶಾಸಕರು ಮಂತ್ರಿಗಳಾಗಲಿ ಎಂದು ಹಾರೈಸುತ್ತೇನೆ. ಇದಲ್ಲದೇ ಶೀಘ್ರವೇ ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಇನ್ನೂ ಹಲವು ಶಾಸಕರು ಬಿಜೆಪಿಗೆ ಬರುತ್ತಾರೆ. ಯಾರಿಗೂ ಮಧ್ಯಂತರ ಚುನಾವಣೆ ಬೇಕಿಲ್ಲ. ಇಂಥ ಸ್ಥಿತಿಯಲ್ಲಿ ಯಡಿಯೂರಪ್ಪ ಅವರಿಗೆ ಎಲ್ಲ ಶಾಸಕರು ಸಹಕಾರ ನೀಡಬೇಕು. ಕಿರುಕುಳ ನೀಡಿದರೆ ಸುಮ್ಮನಿರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು