ಮೈತ್ರಿ ಪತನಗೊಂಡರೆ ಸರ್ಕಾರ ರಚನೆಗೆ ಯತ್ನ
Team Udayavani, May 16, 2019, 3:04 AM IST
ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಾಯಕರ ನಡುವಿನ ವಾಕ್ಸಮರ ಉಲ್ಬಣಗೊಂಡು ಸಮ್ಮಿಶ್ರ ಸರ್ಕಾರ ಪತನವಾದರೆ ಹೊಸ ಸರ್ಕಾರ ರಚನೆಗೆ ಬಿಜೆಪಿ ಮುಂದಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಚಿಂಚೋಳಿ ವಿಧಾನಸಭೆ ಕ್ಷೇತ್ರಕ್ಕೆ ಹೊಂದಿಕೊಂಡಿರುವ ತೆಲಂಗಾಣ ರಾಜ್ಯದ ತಾಂಡೂರಿನಲ್ಲಿ ಬುಧವಾರ ಶ್ರೀವೀರಭದ್ರೇಶ್ವರ ಸ್ವಾಮಿ ದರ್ಶನ ಪಡೆದು, ಸುದ್ದಿಗಾರರೊಂದಿಗೆ ಮಾತನಾಡಿದರು.
“ಯಡಿಯೂರಪ್ಪ ಸಿಎಂ ಆಗುವುದು ಕನಸು ಎಂಬ ಮಾತುಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅಷ್ಟಕ್ಕೂ ನಾನು ಸಿಎಂ ಆಗುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಆದರೆ, ನಾವೇನೂ ಸನ್ಯಾಸಿಗಳಲ್ಲ. ಒಂದು ವೇಳೆ ಸರ್ಕಾರ ಬಿದ್ದರೆ, ಹೊಸ ಸರ್ಕಾರ ರಚನೆಗೆ ಸಿದ್ಧರಾಗುತ್ತೇವೆ. ಆದರೆ, ಸರ್ಕಾರದ ಪತನಕ್ಕೆ ನಾವು ಕೈ ಹಾಕುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.