“ಮೈತ್ರಿ ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ’


Team Udayavani, Jun 4, 2019, 3:00 AM IST

Udayavani Kannada Newspaper

ಬೆಂಗಳೂರು: ನಾವು ರಾಜ್ಯ ಸರ್ಕಾರವನ್ನು ಬೀಳಿಸಲು ಹೋಗುವುದಿಲ್ಲ. ಅದಾಗಿಯೇ ಸರ್ಕಾರ ಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ. ಸರ್ಕಾರ ಬಿದ್ದರೆ ರಾಜಕೀಯ ಪಕ್ಷವಾಗಿ ಮುಂದಿನ ನಡೆ ಬಗ್ಗೆ ಪಕ್ಷ ನಿರ್ಧರಿಸಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಕಾಶ ಸಿಕ್ಕರೆ ಸರ್ಕಾರ ರಚಿಸುವುದಾಗಿ ಹೇಳಿದ್ದು, ಮಧ್ಯಂತರ ಚುನಾವಣೆಗಾಗಿ ಅಲ್ಲ. ಆಡಳಿತ ಪಕ್ಷದವರು ರಾಜೀನಾಮೆ ನೀಡಿ ಆ ಸಂಖ್ಯೆ ಹೆಚ್ಚಾದರೆ ಸಂಖ್ಯಾಬಲ ಇಳಿಕೆಯಾದರೆ ನಾವು ಆಡಳಿತ ನಡೆಸಬಹುದು ಎಂದಷ್ಟೇ ಹೇಳಿದ್ದೇನೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ 24 ಗಂಟೆಯಲ್ಲಿ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂಬ ನಿಮ್ಮ ಭವಿಷ್ಯ ಸುಳ್ಳಾಯಿತಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಸದಾನಂದಗೌಡ, ಅವರು ರಾಜೀನಾಮೆ ನೀಡಲು ತಯಾರಿದ್ದರು. ಆದರೆ ಬಾಗಿಲು ಮುಚ್ಚಿ ಅವರನ್ನು ಒಳಗೆ ಕೂರಿಸಲಾಗಿದೆ. ನಾನು ಹೇಳಿದ ಭವಿಷ್ಯ ನಿಜವಾಗಿದೆ.

ಅವರು ರಾಜೀನಾಮೆ ನೀಡಲು ಮುಂದಾಗಿದ್ದರೂ ಬೇರೆಯವರು ಬಾಗಿಲು ಬಂದ್‌ ಮಾಡಿದ್ದಕ್ಕೆ ನಾನು ಜವಾಬ್ದಾರನಲ್ಲ ಎಂದರು. ನರೇಗಾ ಅಡಿ ರಾಜ್ಯಕ್ಕೆ ಕೇಂದ್ರದಿಂದ ಎಷ್ಟು ಹಣ ಬರಬೇಕು ಎಂಬುದರ ಲೆಕ್ಕ ನೀಡಲಿ.

ನಾವು ನಾಲ್ಕು ಮಂದಿ ಕೇಂದ್ರ ಸಚಿವರಿದ್ದು, ಆ ಬಗ್ಗೆ ಕೇಂದ್ರ ಸರ್ಕಾರದಲ್ಲಿ ವ್ಯವಹರಿಸುತ್ತೇವೆ. ಮೊದಲಿಗೆ ನೀಡಿದ ಅನುದಾನ ಖರ್ಚು ಮಾಡಬೇಕು. ಹೆಚ್ಚು ಖರ್ಚು ಮಾಡಿದವರಿಗೆ ಅಧಿಕ ಹಣ ಕೊಡುತ್ತೇವೆ. ಬಳಕೆ ಪ್ರಮಾಣ ಪತ್ರ ನೀಡಿದರೆ ಅನುದಾನ ಸಿಗಲಿದೆ. ಕೊಡದಿದ್ದರೆ ಏನು ಮಾಡೋದು ಎಂದು ಪ್ರಶ್ನಿಸಿದರು.

ಈ ಹಿಂದೆ ನಡೆಸಿದ ಗ್ರಾಮ ವಾಸ್ತವ್ಯದಿಂದ ಏನೂ ಪ್ರಯೋಜನವಾಗಿಲ್ಲ. ರಾಜಕಾರಣಿಗಳು ತಮ್ಮ ಲಾಭಕ್ಕಾಗಿ ಪರ್ಯಾಯ ಮಾರ್ಗೋಪಾಯಗಳನ್ನು ಹುಡುಕುತ್ತಿರುತ್ತಾರೆ. ಅದಕ್ಕಾಗಿ ಶಾಲಾ ವಾಸ್ತವ್ಯಕ್ಕೆ ಮುಂದಾಗಿರಬಹುದು. ಗೊತ್ತಿಲ್ಲದ್ದನ್ನು ಕಲಿಯಲು ಮಕ್ಕಳು ಶಾಲೆಗೆ ಹೋಗುತ್ತಾರೆ. ಇವರೂ ಸ್ವಲ್ಪ ಕಲಿಯಲು ಅಲ್ಲಿಗೆ ಹೋಗುತ್ತಾರೇನೋ.
– ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.