ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಿದ್ದರೆ ಸಾಬೀತುಪಡಿಸಲಿ:ಸಚಿವ ರೇವಣ್ಣ


Team Udayavani, Jun 16, 2018, 6:00 AM IST

16.jpg

ಹಾಸನ: ಯಾವುದೇ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತಿತರ ವಿಷಯಗಳಲ್ಲಿ ತಾವು ಹಸ್ತಕ್ಷೇಪ ಮಾಡಿರುವುದನ್ನು ಸಾಬೀತುಪಡಿಸಲಿ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ  ಸವಾಲು ಹಾಕಿದರು. ವಿವಿಧ ಇಲಾಖೆಯಲ್ಲಿ  ಹಸ್ತಕ್ಷೇಪ ಮಾಡಿದ್ದೇನೆಂದು ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್‌, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಥವಾ ರಾಜ್ಯದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ತಮ್ಮನ್ನು ಕರೆಸಿ ಕೇಳಿದ್ದರೆ ತಾನೇ ಸ್ಪಷ್ಟನೆ ನೀಡುತ್ತಿದ್ದೆ ಎಂದು ಹೇಳಿದರು.

ವರ್ಗಾವಣೆ ಸಹಿತ ಇತರ ವಿಷಯಗಳ ಕುರಿತು  ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಕೇಳಿದ್ದರೂ ಸ್ಪಷ್ಟೀಕರಿಸುತ್ತಿದ್ದೆ. ಈ ವಿಷಯವನ್ನು  ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸುವ ಅಗತ್ಯವೇ ಇರಲಿಲ್ಲ ಎಂದರು. ತನಗೂ ಸ್ವಾಭಿಮಾನವಿದೆ. ಉಹಾಪೋಹದ ಸುದ್ದಿ ಆಧರಿಸಿ ತಮ್ಮನ್ನು ಬ್ಲಾಕ್‌ವೆುಲ್‌ ಮಾಡುವ ತಂತ್ರಗಳಿಗೆ ತಾನು  ಬಗ್ಗುವುದಿಲ್ಲ. ನಾನು ವಿಪಕ್ಷದಲ್ಲಿದ್ದು, ಕೆಲಸ ಮಾಡಿರುವವನು ಎಂದ ಅವರು, ತನ್ನ ವಿರುದ್ಧ ಅಪಪ್ರಚಾರ ಮಾಡುವವರು ಈ ಸಂಗತಿ ಅರ್ಥ ಮಾಡಿಕೊಳ್ಳಬೇಕು ಎಂದರು.
ಸಮ್ಮಿಶ್ರ ಸರಕಾರಕ್ಕೆ ಕೆಟ್ಟ ಹೆಸರು ತರಬೇಕು. ಆ ಮೂಲಕ ಅಭದ್ರಗೊಳಿಸಬೇಕೆಂಬ ಪ್ರಯತ್ನ ನಡೆಯುತ್ತಿದೆ.  ಇಂಥ ಪಿತೂರಿಗಳಿಗೆಲ್ಲ ಜಗ್ಗುವುದಿಲ್ಲ ಎಂದರು. 

ರಸ್ತೆಗಳ ಹಾನಿ ಪರಿಶೀಲನೆಗೆ ರಾಜ್ಯಾದಂತ ಪ್ರವಾಸ 
ಅತಿವೃಷ್ಟಿಯಿಂದ ರಸ್ತೆಗಳಿಗೆ ಹಾನಿಯಾಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಲು ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದು, ರವಿವಾರ ಹುಬ್ಬಳ್ಳಿಗೆ ಭೇಟಿ ನೀಡಿ ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಮಾಹಿತಿ ಪಡೆಯುವೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದರು. ರಸ್ತೆ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ಎಂಜಿನಿಯರು ಗಳಿಗೆ ಸೂಚನೆ ನೀಡಿದ್ದೇನೆ. ಶನಿವಾರದಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ನಡೆಸುವೆ. ದಕ್ಷಿಣ ಕನ್ನಡ, ಉಡುಪಿ. ಉತ್ತರ ಕನ್ನಡ ಮತ್ತಿತರ ಜಿಲ್ಲೆಗಳಿಗೂ ಭೇಟಿ ನೀಡುವೆ. ಶಿರಾಡಿ ಮತ್ತು ಚಾರ್ಮಾಡಿ ರಸ್ತೆಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.