ಈ ಸರ್ಕಾರದಲ್ಲಿ ಕೆಲಸ ಬೇಕಾದರೆ ಯುವಕರು ಲಂಚ ಕೊಡಬೇಕು, ಯುವತಿಯರು….: ಪ್ರಿಯಾಂಕ್ ಖರ್ಗೆ
Team Udayavani, Aug 12, 2022, 12:16 PM IST
ಕಲಬುರಗಿ: ಇದು ಲಂಚ- ಮಂಚದ ಸರಕಾರ. ಯುವಕರಿಗೆ ನೌಕರಿ ಬೇಕಂದ್ರೆ ಲಂಚ ಕೊಡಬೇಕು, ಯುವತಿಯರಿಗೆ ನೌಕರಿ ಬೇಕಂದರೆ ಮಂಚ ಹತ್ತಬೇಕು ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕಲಬುರ್ಗಿಯಲ್ಲಿ ಬಿಜೆಪಿ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿ, ಸರಕಾರ ಯುವಕರಿಗೆ ಉದ್ಯೋಗ ಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಯುವಕರ ಭವಿಷ್ಯದ ಜೋತೆಗೆ ಇವರು ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ:ನಿಗದಿತ ದಿನಕ್ಕಿಂತ ಮೊದಲೇ ಆರಂಭವಾಗಲಿದೆ ಕತಾರ್ ಫುಟ್ ಬಾಲ್ ವಿಶ್ವಕಪ್
ಈ ಸರಕಾರದಲ್ಲಿ ಪ್ರತಿಯೊಂದು ಹುದ್ದೆಗಳು ಮಾರಾಟಕ್ಕಿವೆ ಎಂದು ಅವರು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ