ಅಕ್ರಮ ಗಣಿಗಾರಿಕೆ ಕೇಸ್; HDK, ಧರಂ ವಿರುದ್ಧ ತನಿಖೆಗೆ ಸುಪ್ರೀಂ ಆದೇಶ
Team Udayavani, Mar 30, 2017, 1:15 PM IST
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ದೇವೇಗೌಡ ಹಾಗೂ ಧರಂಸಿಂಗ್ ವಿರುದ್ಧ ವಿಶೇಷ ತನಿಖಾ ತಂಡ(ಎಸ್ಐಟಿ) ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್ ಬುಧವಾರ ಆದೇಶ ನೀಡಿದೆ.
1999 ಹಾಗೂ 2004ರ ನಡುವೆ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಎಚ್ ಡಿಕೆ ಹಾಗೂ ಧರಂ ಸಿಂಗ್ ಅವರು ಅಕ್ರಮ ಗಣಿಗಾರಿಕೆ ನಡೆಸಲು ಭಾರೀ ಪ್ರಮಾಣದಲ್ಲಿ ಅರಣ್ಯ ಭೂಮಿಯನ್ನು ಮಂಜೂರು ಮಾಡಿರುವ ಪ್ರಕರಣ ಇದಾಗಿದೆ.
ಮಾಜಿ ಸಿಎಂಗಳ ವಿರುದ್ಧದ ಪ್ರಕರಣದ ತನಿಖೆ ಬಗ್ಗೆ ಬೇರೆ ಯಾವುದೇ ಕೋರ್ಟ್ ಗಳು ಮಧ್ಯಪ್ರವೇಶಿಸುವಂತಿಲ್ಲ ಎಂದು ಸುಪ್ರೀಂ ಪೀಠದ ಜಸ್ಟೀಸ್ ಪಿನಾಕಿ ಚಂದ್ರ ಘೋಷ್ ಹಾಗೂ ನ್ಯಾ.ರೋಹ್ಟಿಂನ್ ಎಫ್.ನಾರಿಮನ್ ನಿರ್ದೇಶನ ನೀಡಿದ್ದಾರೆ.
ಅಕ್ರಮ ಗಣಿಗಾರಿಕೆಗೆ ಭೂಮಿ ಮಂಜೂರು ಮಾಡಿದ ಪ್ರಕರಣದಲ್ಲಿ ಮತ್ತೊಬ್ಬ ಮಾಜಿ ಸಿಎಂ ಎಸ್.ಎಂ.ಕೃಷ್ಣ ಕೂಡಾ ಆರೋಪಿತರಾಗಿದ್ದರು. ಆದರೆ ಸುಪ್ರೀಂಕೋರ್ಟ್ ಕಳೆದ ನವೆಂಬರ್ ನಲ್ಲಿ ಕೃಷ್ಣ ವಿರುದ್ಧದ ತನಿಖೆಗೆ ತಡೆ ನೀಡಿತ್ತು. ಆದರೆ ಒಂದು ವೇಳೆ ತನಿಖೆಗೆ ಅಗತ್ಯವಾಗಿದ್ದರೆ ಕೃಷ್ಣ ವಿರುದ್ಧದ ನಿರ್ಬಂಧವನ್ನು ತೆರವುಗೊಳಿಸುವ ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!