ಈಗ ಏನೂ ಮಾತಾಡಲ್ಲ,ಸತ್ಯ ಹೊರ ಬರುತ್ತೆ,ಕಾದು ನೋಡಿ: ದಾಳಿ ಬಳಿಕ ಡಿಕೆಶಿ


Team Udayavani, Aug 5, 2017, 10:31 AM IST

dks.jpg

ಬೆಂಗಳೂರು: ಸತತ ಮೂರು ದಿನಗಳ ಐವತ್ತು ಗಂಟೆಗಳಷ್ಟು ಕಾಲ “ಗೃಹಬಂಧನ’ದಲ್ಲಿದ್ದು ಆದಾಯ ತೆರಿಗೆ ಇಲಾಖೆ ದಾಳಿಯಿಂದ ಜರ್ಜರಿತರಾಗಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.ಆದರೆ ಯಾವುದೇ ವಿಚಾರವನ್ನು ಹೇಳದ ಅವರು ‘ನಾನೀಗ ಏನನ್ನೂ ಮಾತನಾಡುವುದಿಲ್ಲ. ಸತ್ಯಾಂಶ ಹೊರಗೆ ಬರುತ್ತದೆ ಕಾದು ನೋಡಿ’ ಎಂದರು. 

ಸದಾಶಿವ ನಗರದ ನಿವಾಸದಿಂದ ಹೊರ ಬಂದ ವೇಳೆ ಸುದ್ದಿಗಾರರು ಸುತ್ತುವರಿದಾಗ ಉತ್ತರಿಸಿದ ಡಿ.ಕೆ ಶಿವಕುಮಾರ್‌ ”ಎಲ್ಲರಿಗೂ  ಧನ್ಯವಾದ ಕಳೆದ 3 ದಿನಗಳಿಂದ ತಾವೆಲ್ಲಾ ನನ್ನ ಮನೆ, ನನ್ನ ಸ್ನೇಹಿತರು ಮತ್ತು ಸಂಬಂಧಿಕರ ಮನೆ ಎಲ್ಲಾ ಕಡೆ ಕೂಡ ಹಗಲು ರಾತ್ರಿ ಕಾದಿದ್ದೀರಿ, ಮಾಧ್ಯಮ ಮಿತ್ರರು, ಪೊಲೀಸರಿಗೆ ನನ್ನ ಅಭಿನಂದನೆಗಳು.ನನ್ನಿಂದ ನಿಮಗೆಲ್ಲಾ ಬೇಕಷ್ಟು ತೊಂದರೆಯಾಗಿದೆ, ಧನ್ಯವಾದಗಳು” ಎಂದರು. 

‘ಮಾಧ್ಯಮದವರು ತಮ್ಮದೇ ಆದ ವಿಚಾರ ಚಿತ್ರಿಸಿದ್ದೀರಿ. ಈಗ ನಾನು ಏನು ಮಾತನಾಡುವ ಸಂದರ್ಭದಲ್ಲಿ ಇಲ್ಲ. ನನಗೆ ಯಾರ್ಯಾರು ಬೆಂಬಲ ಕೊಟ್ಟಿದ್ದೀರಿ, ವಿಶೇಷವಾಗಿ ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರು, ವಿವಿಧ ಪಕ್ಷದ ನಾಯಕರು, ಅಧಿಕಾರಿಗಳು ನನ್ನ ಕಷ್ಟ ಕಾಲದಲ್ಲಿ ನಿಂತಿದ್ದಾರೆ ಅವರಿಗೆ ಧನ್ಯವಾದಗಳು’ ಎಂದರು. 

‘ನಾನು ಕಾನೂನು ಚೌಕಟ್ಟು, ಸಂವಿಧಾನ ಬಿಟ್ಟು ನಡೆಯುವ ವ್ಯಕ್ತಿ ಅಲ್ಲ, ನನ್ನ ಮನೆಯಲ್ಲಿ ಏನು ಸಿಕ್ಕಿದೆ, ದೆಹಲಿಯಲ್ಲಿ ಏನು ಸಿಕ್ಕಿದೆ ಎನ್ನುವ ಕುರಿತು ಪಂಚನಾಮೆ ಬಂದ ಮೇಲೆ ಕಾಪಿ ತೆಗೆದುಕೊಂಡು ನಾನು ಮಾತನಾಡುತ್ತೇನೆ.ನಿಮ್ಮನ್ನೆಲ್ಲಾ ಕರೆಯುತ್ತೇನೆ’ ಎಂದರು. 

‘ಈಗ ಏನೂ ಹೇಳುವುದಿಲ್ಲ, ದಾಖಲೆಗಳನ್ನು ಮಾತ್ರ ಹೇಳಬೇಕು.  ಪ್ರತಿಯೊಬ್ಬರಿಗೂ ಉತ್ತರ ಕೊಡಲು ಸಿದ್ದನಿದ್ದೇನೆ.ರಾತ್ರಿಯೆಲ್ಲಾ ಕಾದಿದ್ದೀರಿ, ನಿಮ್ಮ ಮನಸ್ಸಿಗೆ ತೋಚಿದ್ದನ್ನು ಬರೆದಿದ್ದೀರಿ .ಕೆಟ್ಟದ್ದಾಗಿ ಚಿತ್ರ ಮಾಡಬಹುದು,ಒಳ್ಳೆಯ ಚಿತ್ರವನ್ನೂ ಬರೆಯಬಹುದು ಆದರೆ ಸತ್ಯಾಂಶ ಮುಚ್ಚಿಡಲು ಸಾಧ್ಯವಿಲ್ಲ’ ಎಂದರು. 

ನಂಬಿರುವ ದೇವರತ್ರ ಹೋಗುತ್ತಿದ್ದೇನೆ ! 

‘ನಾನೀಗ ನಂಬಿರುವ ಒಂದು ಶಕ್ತಿ ಇದೆ.ದೇವಸ್ಥಾನಕ್ಕೆ  ಹೋಗಬೇಕಾಗಿದೆ. ಆ ಬಳಿಕ ನನ್ನ ಬೆಂಬಲಕ್ಕೆ ನಿಂತ ಶಾಸಕರ ಭೇಟಿ ಮಾಡುತ್ತೇನೆ’ ಎಂದರು. ಯಾವ ದೇವಸ್ಥಾನ ಎಂದು ನಾನು ಹೇಳುವುದಿಲ್ಲ ಎಂದರು. 

ಅಂತೂ ಮುಗಿದ ಐಟಿ ಪರಿಶೀಲನೆ!

ಶಿವಕುಮಾರ್‌ ನಿವಾಸದಲ್ಲಿ  ಶನಿವಾರ ಬೆಳಗ್ಗೆ  ಐಟಿ ಅಧಿಕಾರಿಗಳ ಪರಿಶೀಲನೆ ಅಂತ್ಯಗೊಂಡಿದ್ದು, ಅಧಿಕಾರಿಗಳು ಸಿಆರ್‌ಪಿಎಫ್ ಪಡೆಗಳ ಭದ್ರತೆಯಲ್ಲಿ ಅಪಾರ ದಾಖಲೆಗಳ ಸಮೇತ ತೆರಳಿರುವುದಾಗಿ ವರದಿಯಾಗಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.