ಐಎಂಎ; ಆರೋಪಿ ಬಂಧನಕ್ಕೆ ಲುಕ್ಔಟ್ ನೋಟಿಸ್ ಜಾರಿ
Team Udayavani, Jun 29, 2019, 3:00 AM IST
ವಿಜಯಪುರ: ಐಎಂಎ ಬಹುಕೋಟಿ ರೂ.ವಂಚನೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿ ಮಹ್ಮದ್ ಮನ್ಸೂರ ಖಾನ್ ಬಂಧನಕ್ಕೆ ಲುಕ್ಔಟ್ ನೋಟಿಸ್ ಹೊರಡಿಸಲಾಗಿದೆ. ಮತ್ತೂಂದೆಡೆ, ಪ್ರಕರಣದ ಕುರಿತು ಎಸ್ಐಟಿ ನಡೆಸಿರುವ ತನಿಖೆಯೂ ಚುರುಕಾಗಿ ನಡೆದಿದೆ ಎಂದು ಗೃಹ ಸಚಿವ ಡಾ| ಎಂ.ಬಿ.ಪಾಟೀಲ ಹೇಳಿದ್ದಾರೆ.
ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಕಳೆದ ಎರಡು ದಿನಗಳ ಹಿಂದಷ್ಟೇ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ, ಪರಿಶೀಲನೆ ಮಾಡಿದ್ದೇನೆ. ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ನಾನು ಕೂಡ ವಿಶೇಷ ಆಸಕ್ತಿ ವಹಿಸಿದ್ದೇನೆ. ಇದಕ್ಕಾಗಿ ನಮ್ಮ ಸರ್ಕಾರ ವಿವಿಧ ಆಯಾಮಗಳಲ್ಲಿ ನಡೆಸಿರುವ ಕೆಲಸಗಳ ಕುರಿತು ಸಾರ್ವಜನಿಕರಿಗೂ ಗೊತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…