ಹಳೇ ವಿಶ್ವವಿದ್ಯಾನಿಲಯಗಳ ಸ್ಥಿತಿ ಮೊದಲು ಸುಧಾರಿಸಿ; ಹೊಸ ವಿ.ವಿ.ಗಳ ಸ್ಥಾಪನೆ ಮಸೂದೆಗೆ ವಿರೋಧ


Team Udayavani, Sep 22, 2022, 7:10 AM IST

ಹಳೇ ವಿಶ್ವವಿದ್ಯಾನಿಲಯಗಳ ಸ್ಥಿತಿ ಮೊದಲು ಸುಧಾರಿಸಿ; ಹೊಸ ವಿ.ವಿ.ಗಳ ಸ್ಥಾಪನೆ ಮಸೂದೆಗೆ ವಿರೋಧ

ಬೆಂಗಳೂರು: ರಾಜ್ಯದಲ್ಲಿ ಹೊಸ ಎಂಟು ವಿ.ವಿ.ಗಳ ಸ್ಥಾಪನೆ ಸಂಬಂಧ ಮಂಡಿಸ ಲಾಗಿದ್ದ ಕರ್ನಾಟಕ ರಾಜ್ಯ ವಿಶ್ವವಿದ್ಯಾ ನಿಲಯಗಳ ತಿದ್ದುಪಡಿ ಮಸೂದೆಗೆ ವಿಧಾನ ಸಭೆ ಯಲ್ಲಿ ಪಕ್ಷಾ ತೀತವಾಗಿ ವಿರೋಧ ವಾಗಿದ್ದು, ಹಾಲಿ ವಿ.ವಿ.ಗಳ ಗುಣಮಟ್ಟ ಸುಧಾರಿಸುವಂತೆ ಆಗ್ರಹವೂ ವ್ಯಕ್ತವಾಗಿದೆ.

ಬೀದರ್‌, ಹಾವೇರಿ, ಕೊಡಗು, ಚಾಮರಾಜ  ನಗರ, ಹಾಸನ, ಕೊಪ್ಪಳ, ಮಂಡ್ಯ, ಬಾಗಲ ಕೋಟೆಯಲ್ಲಿ ವಿಶ್ವವಿದ್ಯಾ ನಿಲಯ ಸ್ಥಾಪಿಸಲು ಈ ಮಸೂದೆ ಮಂಡಿಸ ಲಾಗಿದೆ. ಈ ಕುರಿತ ಚರ್ಚೆ ವೇಳೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಸಹಿತ ಎಲ್ಲ ಸದಸ್ಯರು, ಹೊಸದಾಗಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಮುಂಚೆ ಈಗಿರುವ ವಿ.ವಿ.ಗಳಲ್ಲಿನ ಕೊರತೆ ನೀಗಿಸಲು, ಸಿಬಂದಿ ನೇಮಕ ಹಾಗೂ ಅವ್ಯವಹಾರ ನಿಯಂತ್ರಿಸುವಂತೆ ಒಕ್ಕೊರಲ ಒತ್ತಾಯ ಮಾಡಿದರು.

ವಿಶ್ವವಿದ್ಯಾನಿಲಯಗಳಲ್ಲಿ ಸಿಬಂದಿ ನೇಮಕ ಹಾಗೂ ನಿರ್ಮಾಣ ಕಾಮಗಾರಿ ಸಿಂಡಿಕೇಟ್‌ ವ್ಯಾಪ್ತಿಯಿಂದ ಹೊರಗೆ ಇಡಬೇಕು ಎಂಬ ಆಗ್ರಹವೂ ವ್ಯಕ್ತವಾಯಿತು.

ಅಂತಿಮವಾಗಿ ವಿಶ್ವವಿದ್ಯಾನಿಲಯಗಳ ಗುಣ ಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಅವರು ಮಸೂದೆಗೆ ಅನು ಮೋದನೆ ಪಡೆದು ಕೊಳ್ಳುವಲ್ಲಿ ಯಶಸ್ವಿಯಾದರು.

ಸದಸ್ಯರ ಸಲಹೆ ಮೇರೆಗೆ ವಿ.ವಿ. ಗಳಲ್ಲಿ ಸುಧಾ ರಣೆ ತರಲು ಪ್ರತ್ಯೇಕ ಮಸೂದೆ ತರ ಲಾಗು ವುದು ಎಂದು ಸಚಿವರು ತಿಳಿಸಿದರು. ಎರಡು ಕೋಟಿ ರೂ. ಮೊತ್ತದಲ್ಲಿ ಹಾಲಿ ಇರುವ ವ್ಯವಸ್ಥೆಯಲ್ಲಿ ಆರ್ಥಿಕ ಹೊರೆ ಇಲ್ಲದೆ ವಿಶ್ವ ವಿದ್ಯಾಲಯ ಸ್ಥಾಪಿಸಲಾಗುವುದು. ವಿ.ವಿ.ಗಳಲ್ಲಿ ಅಕ್ರಮ ನಡೆದರೆ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಅವಕಾಶ ಇದೆ ಎಂದು ತಿಳಿಸಿದರು.

ಚರ್ಚೆ ವೇಳೆ ಕೇಳಿಸಿದ್ದು

ವಿ.ವಿ.ಗಳ ಸ್ಥಿತಿ ಸುಧಾರಿಸಲು, ಗುಣ ಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು
– ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್‌

ಕುಲಪತಿ ಹುದ್ದೆಗೆ 5-20 ಕೋ.ರೂ. ಡೀಲ್‌, ಅಯೋಗ್ಯರ ನೇಮಕವಾಗುತ್ತಿದೆ
– ಈಶ್ವರ್‌ ಖಂಡ್ರೆ, ಕಾಂಗ್ರೆಸ್‌

ವಿ.ವಿ.ಗಳಿಗೆ ನೇಮಕ ಹಾಗೂ ನಿರ್ಮಾಣದ ಹೊಣೆ ಸಿಂಡಿಕೇಟ್‌ಗೆ ಕೊಡ ಬಾರದು
– ಅರವಿಂದ ಬೆಲ್ಲದ, ಬಿಜೆಪಿ

ಮೊದಲು ವಿ.ವಿ.ಗಳ ಸ್ಥಿತಿ ಬದಲಾ ಯಿಸಿ, ಅನಂತರ ಹೊಸ ವಿ.ವಿ. ಬಗ್ಗೆ ಆಲೋಚಿಸಿ
– ಕೃಷ್ಣ ಬೈರೇಗೌಡ, ಕಾಂಗ್ರೆಸ್‌

ತಾಲೂಕಿಗೊಂದು ವಿ.ವಿ. ಮಾಡಿಬಿಡಿ
– ಎ.ಟಿ. ರಾಮಸ್ವಾಮಿ, ಜೆಡಿಎಸ್‌

ಟಾಪ್ ನ್ಯೂಸ್

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.