19 ರಂದು ಕರಿಕಾನಮ್ಮನ ಬೆಟ್ಟದಲ್ಲಿ ಸಂಗೀತೋತ್ಸವ

ನಾದಮಾಧವ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ

Team Udayavani, Mar 15, 2022, 6:08 PM IST

25

ಹೊನ್ನಾವರ: ಸಹ್ಯಾದ್ರಿಯ ಓರೆಯಲ್ಲಿ ಬಂಡೆಗಲ್ಲುಗಳ ಮಧ್ಯೆ ಸುತ್ತುವರಿದ ಕಾದಿಟ್ಟ ಅರಣ್ಯದಿಂದ ಆವೃತವಾದ ಕರಿಕಾನಮ್ಮನ ದೇವಾಲಯದ ಬೆಟ್ಟದ ಮೇಲೆ ಬೆಳದಿಂಗಳ ಸಂಗೀತೋತ್ಸವ ಮಾ. 19ರ ಶನಿವಾರ ಮುಸ್ಸಂಜೆಯಿಂದ ಮುಂಜಾನೆಯವರೆಗೆ ನಡೆಯಲಿದೆ.

ಕಳೆದ 24 ವರ್ಷಗಳಿಂದ ಈ ಅಪರೂಪದ ಕಾರ್ಯಕ್ರಮವನ್ನು ಸಂಘಟಿಸುತ್ತಿರುವ ಹೆಸರಾಂತ ತಬಲಾವಾದಕ ಗೋಪಾಲಕೃಷ್ಣ ಹೆಗಡೆ ಮತ್ತು ಸಹೋದರ ಶ್ರೀಧರ ಹೆಗಡೆ ಈ ವರ್ಷವೂ ಕಲಾಮಂಡಲ, ಎಸ್‌.ಕೆ.ಪಿ. ಮ್ಯೂಸಿಕ್‌ ಟ್ರಸ್ಟ್‌ ಮತ್ತು ಕರಿಕಾನಮ್ಮ ದೇವಸ್ಥಾನ ಟ್ರಸ್ಟ್‌ ಸಹಯೋಗದಲ್ಲಿ ಕಾರ್ಯಕ್ರಮವನ್ನು ಸಂಘಟಿಸಿದ್ದಾರೆ.

ಸಂಗೀತೋತ್ಸವದಲ್ಲಿ ಖ್ಯಾತ ಸಿತಾರವಾದಕ, ಉಸ್ತಾದ್‌ ಛೋಟೇ ರಹಿಮತ್‌ ಖಾನ್‌ ಗೋವಾ ಇವರಿಗೆ “ನಾದಮಾಧವ’ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹಿಂದುಸ್ಥಾನಿ ಯುವಗಾಯಕಿ ಕುಮಾರಿ ತೇಜಸ್ವಿ ವೆರ್ಣೇಕರಗೆ ವಿದ್ವಾನ್‌ ಅವಿಶಾನ ಹೆಬ್ಟಾರ ಸಂಸ್ಮರಣ ಯುವ ಪುರಸ್ಕಾರ, ಸಂಗೀತಕ್ಕೆ ತಮ್ಮನ್ನು ಸಮರ್ಪಿಸಿಕೊಂಡ ಡಾ|ಅಶೋಕ ಹುಗ್ಗಣ್ಣವರ್‌ ಮತ್ತು ತಬಲಾ ವಾದಕ ರಾಜು ಹೆಬ್ಟಾರ ಇವರಿಗೆ ಸಾಧಕ ಸನ್ಮಾನ ನಡೆಯಲಿದೆ. ಪರಿಸರ ವಿಜ್ಞಾನದಲ್ಲಿ 5 ಬಂಗಾರದ ಪದಕ ಪಡೆದ ಅದೇ ಊರಿನ ಗುರುಪ್ರಸಾದ ಭಟ್‌ ಗೆ ಸನ್ಮಾನ ನಡೆಯಲಿದೆ. ಡಾ|ಎಂ. ಜಿ. ಹೆಗಡೆ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವೇ. ಮೂ. ಸುಬ್ರಹ್ಮಣ್ಯ ಭಟ್‌, ವಿಷ್ಣು ಭಟ್‌ ವಂದೂರು ಆಶೀರ್ವಚನ ನೀಡಲಿದ್ದಾರೆ.

ನಂತರ ಉಸ್ತಾದ್‌ ಛೋಟೇ ರಹಿಮತ್‌ ಖಾನ್‌, ಡಾ|ಅಶೋಕ ಹುಗ್ಗಣ್ಣವರ್‌, ರಾಜು ಹೆಬ್ಟಾರ ಸಂಗಿತೋತ್ಸವದಲ್ಲಿ ಪಾಲ್ಗೊಳ್ಳುವರು. ನಿರಂಜನ ಹೆಗಡೆ (ಬಾನ್ಸೂರಿ), ಶರತ್‌ ಹೆಗಡೆ, ಡಾ| ಓಂಕಾರ ಹೆಗಡೆ ತಬಲಾ ಜುಗಲ್ಬಂದಿ, ಜ್ಯೋತಿ ಹೆಗಡೆ ರುದ್ರವೀಣಾ ವಾದನ, ನಿಹಾರಿಕಾ ಭಟ್‌, ಮಹೇಶ ಮಹಾಲೆ, ಶ್ರೀಧರ ಹೆಗಡೆ, ದೇವಿ ಮೈಸೂರು, ಪಂ. ಜಯತೀರ್ಥ ಮೇವುಂಡಿ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಸತೀಶ ಭಟ್‌, ಹರಿಶ್ಚಂದ್ರ ನಾಯ್ಕ, ಭರತ್‌ ಹೆಗಡೆ, ಗೌರೀಶ ಯಾಜಿ ಹಾರ್ಮೋನಿಯಂ ಸಾಥ್‌ ನೀಡುವರು. ಗುರುರಾಜ ಆಡುಕಳ, ಮಧು ಕುಡಾಲ್ಕರ್‌, ವಿಘ್ನೇಶ್ ಕಾಮತ್‌, ಡಾ|ಉದಯ ಕುಲಕರ್ಣಿ ತಬಲಾ ಸಾಥ್‌ ನೀಡುವರು. ಪ್ರಕೃತಿಯ ಸಾಕ್ಷಿಯಾಗಿ ಕೇಳುಗರ ಮತ್ತು ಗಾಯಕರ ಮುಖಾಮುಖೀಯನ್ನು ರೋಚಕವಾಗಿಸುವ ಈ ಕಾರ್ಯಕ್ರಮದಲ್ಲಿ ಊಟ, ತಿಂಡಿಯ ವ್ಯವಸ್ಥೆ ಇದೆ. ಈ ಸಂತೋಷದಲ್ಲಿ ಪಾಲ್ಗೊಂಡು ಸಂಭ್ರಮ ಹೆಚ್ಚಿಸಬೇಕೆಂದು ಸಂಘಟಕರು ಕೋರಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.