ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಹೆಚ್ಚಳ
Team Udayavani, Aug 27, 2017, 8:05 AM IST
ಬೆಂಗಳೂರು: ರಾಜ್ಯದಲ್ಲಿ ಶಿಶು ಮರಣ ಹೆಚ್ಚಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರವು ಗರ್ಭಿಣಿ, ಬಾಣಂತಿಯರ ಆರೋಗ್ಯ ಪಾಲನೆಗೆ ಹೆಚ್ಚು ಒತ್ತು ನೀಡಿದ್ದು, ಇದಕ್ಕೆ ನೆರವಾಗುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಿದೆ.
ಗರ್ಭಿಣಿಯರ ಆರೈಕೆಗೆ ನೀಡುವ ಪ್ರೋತ್ಸಾಹ ಧನವನ್ನು 600 ರೂ.ನಿಂದ 1,050 ರೂ.ಗೆ ಏರಿಕೆ ಮಾಡಿದೆ. ಹಾಗೆಯೇ ಅಪಾಯ ಸ್ಥಿತಿಯಲ್ಲಿರುವ ಗರ್ಭಿಣಿಯರನ್ನು ಗುರುತಿಸಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ಆಶಾ ಕಾರ್ಯಕರ್ತೆಯರಿಗೆ 500 ರೂ. ಪ್ರೋತ್ಸಾಹ ಧನ ನೀಡಲಿದೆ. 12 ವಾರಗಳೊಳಗೆ ಗರ್ಭಿಣಿ ಎಂ.ಸಿ.ಟಿ.ಎಸ್. ತಂತ್ರಾಂಶದಲ್ಲಿ ನೋಂದಣಿಯಾದರೆ ಗರ್ಭಿಣಿಗೆ ಗುಣಮಟ್ಟದ ಆರೈಕೆ ನೀಡಿ ತಾಯಿ ಮರಣ ಮತ್ತು ಶಿಶು ಮರಣ ಕಡಿಮೆಯಾಗಲಿದೆ. ಆ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನವನ್ನು 75 ರೂ.ನಿಂದ 300 ರೂ.ಗೆ ಏರಿಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?