ಬಡವರು, ದಲಿತರು, ರೈತರ ಬಗ್ಗೆ ಇಂದಿರಾಗಾಂಧಿ ಕಳಕಳಿ ಅಪಾರ


Team Udayavani, Nov 19, 2021, 10:30 PM IST

Sidduಬಡವರು, ದಲಿತರು, ರೈತರ ಬಗ್ಗೆ ಇಂದಿರಾಗಾಂಧಿ ಕಳಕಳಿ ಅಪಾರ:

ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರು ರೈತರು, ಬಡವರು ಹಾಗೂ ದಲಿತರ ಪರ ಅಪಾರ ಕಾಳಜಿ ಹೊಂದಿದ್ದರು. ಅವರ ಅವಧಿಯಲ್ಲಿ ಜಾರಿಗೊಂಡ 20 ಅಂಶಗಳ ಕಾರ್ಯಕ್ರಮ ದೇಶದ ದಿಕ್ಕು ಬದಲಿಸಿತು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಮಹಿಳಾ ಘಟಕದಿಂದ ಆಯೋಜಿಸಿದ್ದ ಇಂದಿರಾಗಾಂಧಿ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿರಾಗಾಂಧಿ ಅವರು ಚಿಕ್ಕ ವಯಸ್ಸಿನಲ್ಲೇ ಸ್ವಾತಂತ್ಯ ಹೋರಾಟದಲ್ಲಿ ಗುರುತಿಸಿಕೊಂಡಿದ್ದರು. ಸ್ವಾತಂತ್ರ್ಯ ಹೋರಾಟಗಾರ ಜೊತೆ ಒಡನಾಟ ಹೊಂದಿದ್ದರು ಎಂದು ತಿಳಿಸಿದರು.

ಉಳುವವನೆ ಭೂಮಿಯ ಒಡೆಯನಾಗಬೇಕು, ಬಡವರಿಗೆ ಜಮೀನು ಸಿಗಬೇಕು ಎಂಬ ನಿಟ್ಟಿನಲ್ಲಿ ಭೂ ಸುಧಾರಣೆ ಕಾಯ್ದೆ ತಂದವರು ಇಂದಿರಾಗಾಂಧಿ. 14 ಖಾಸಗಿ ಬ್ಯಾಂಕ್‌ ಗಳನ್ನು ರಾಷ್ಟ್ರೀಕರಣಗೊಳಿಸಿದರು.ಅದುವರೆಗೂ ಶ್ರೀಮಂತರು ಮಾತ್ರ ಬ್ಯಾಂಕ್‌ ಖಾತೆ ಹೊಂದಿರುತ್ತಿದ್ದರು. ಆ ನಂತರ ಬಡವರು ಖಾತೆ ಹೊಂದುವಂತಾಯಿತು ಎಂದು ಹೇಳಿದರು.

ಇಂದಿರಾಗಾಂಧಿಯವರು ಖಾಸಗಿ ಬ್ಯಾಂಕ್‌ ರಾಷ್ಟ್ರೀಕರಣ ಮಾಡಿ ಬಡವರಿಗೆ ಬಾಗಿಲು ತರೆದರೆ, ನರೇಂದ್ರ ಮೋದಿ ಮತ್ತೆ ಖಾಸಗೀಕರಣ ಮಾಡಿ ಬಾಗಿಲು ಬಂದ್‌ ಮಾಡಿಸುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ:ನಾಚಿಕೆಗೇಡು!; ಕೃಷಿ ಕಾಯ್ದೆ ಹಿಂಪಡೆದುದಕ್ಕೆ ನಟಿ ಕಂಗನಾ ಆಕ್ರೋಶ

ಕಾಂಗ್ರೆಸ್‌ ನವರು ಏನು ಮಾಡಿದರು ಎಂದು ಮೋದಿ ಹಾಗೂ ಬಿಜೆಪಿಯವರು ಕೇಳುತ್ತಾರೆ. ನಾನು ಕೇಳುತ್ತೇನೆ, ಸ್ವಾತಂತ್ರ್ಯ ಹೋರಾಟದಲ್ಲಿ ನಿಮ್ಮ ಕೊಡುಗೆ ಏನು. 1925 ರಲ್ಲಿ ಆರ್‌ಎಸ್‌ಎಸ್‌ ಸ್ಥಾಪನೆಯಾಗಿದ್ದು ಅದರ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ, ಕೆಪಿಸಿಸಿ ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ್‌ ಖಂಡ್ರೆ, ಸಲೀಂ ಅಹಮದ್‌, ಮಾಜಿ ಸಚಿವ ದಿನೇಶ್‌ ಗುಂಡೂರಾವ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರ್‌ನಾಥ್‌ ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತರು ನೇತ್ರದಾನ ಮಾಡುವ ಘೋಷಣೆ ಮಾಡಿದರು. ಸಿದ್ದರಾಮಯ್ಯ ಅವರು ನೇತ್ರದಾನ ಕಾರ್ಯಕ್ಕೆ ಚಾಲನೆ ನೀಡಿ ಪ್ರಮಾಣ ಪತ್ರ ವಿತರಿಸಿದರು.

 

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.