8ರಿಂದ ಆರು ಜಿಲ್ಲೆಗಳಲ್ಲಿ ಇಂದ್ರಧನುಷ್ ಅಭಿಯಾನ
Team Udayavani, May 3, 2017, 11:59 AM IST
ಬೆಂಗಳೂರು: ಗರ್ಭಿಣಿಯರು ಹಾಗೂ ಮಕ್ಕಳಿಗೆ ಲಸಿಕೆ ಹಾಕುವ ನಾಲ್ಕನೇ ಹಂತದ ಇಂದ್ರಧನುಷ್ ಅಭಿಯಾನ
ಮೇ 8 ರಿಂದ ಆರು ಜಿಲ್ಲೆಗಳಲ್ಲಿ ಆರಂಭವಾಗಲಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗರ್ಭಿಣಿಯರು, 2 ವರ್ಷದೊಳಗಿನ ಹಾಗೂ 5 ರಿಂದ 6
ವರ್ಷದ ಅಪೂರ್ಣ ಲಸಿಕೆ ಪಡೆದಿರುವ ಮಕ್ಕಳಿಗೆ ಈ ಅಭಿಯಾನದಡಿ ಲಸಿಕೆ ಹಾಕಲಾಗುವುದು ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಾತನಾಡಿ, ಮೇ
8ರಂದು ಬೃಹತ್ ಬೆಂಗಳೂರು ಮಹಾನಗರಪಾಲಿಕೆ, ಬೆಳಗಾವಿ, ಕಲಬುರಗಿ, ವಿಜಯಪುರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗರ್ಭಿಣಿಯರು ಹಾಗೂ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದರು.
ಇಲಾಖೆಯ ಆರೋಗ್ಯ ಕಾರ್ಯಕರ್ತರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಕುರಿತು ತರಬೇತಿ ನೀಡಲಾಗಿದೆ ಎಂದರು. ಮೇ, ಜೂನ್, ಜುಲೈ ಮತ್ತು ಆಗಸ್ಟ್ನಲ್ಲಿ ಇಂದ್ರಧನುಷ್ ಅಭಿಯಾನದಡಿ ಸಾರ್ವಜನಿಕ ರಜಾದಿನಗಳನ್ನು ಹೊರತುಪಡಿಸಿ ಲಸಿಕೆಗಳನ್ನು ಹಾಕಲು ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ.
ಮೇನಲ್ಲಿ ಏಳು ದಿನಗಳ ಕಾಲ 8 ರಿಂದ 19ನೇ ತಾರೀಕಿನೊಳಗೆ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ