ರೈತರಿಗೆ ಹೊಸ ಸಾಲ ನೀಡಲು ಸೂಚನೆ
Team Udayavani, Apr 29, 2020, 4:56 AM IST
ಬೆಂಗಳೂರು: ಈ ವರ್ಷ ಸಹಕಾರ ಸಂಘಗಳಿಂದ ರೈತರಿಗೆ ಸಾಲ ನೀಡುವಂತೆ ಸೂಚಿಸಲಾಗಿದೆ ಎಂದು ಸಹಕಾರ ಸಚಿವ ಎಸ್. ಟಿ.ಸೋಮಶೇಖರ್ ಹೇಳಿದ್ದಾರೆ.
ಕಳೆದ ವರ್ಷ 13,000 ಕೋ. ರೂ. ಸಾಲ ನೀಡಲಾಗಿತ್ತು. ಈಗ ಹೊಸದಾಗಿ ಸಾಲ ಕೊಡುವಂತೆ ಡಿಸಿಸಿ ಹಾಗೂ ಅಪೆಕ್ಸ್ ಬ್ಯಾಂಕ್ಗಳಿಗೆ ಸುತ್ತೋಲೆ ಹೊರಡಿಸಿದ್ದೇವೆ. ರೈತರಿಗೆ ಬಿಟ್ಟು ಬೇರೆಯವರಿಗೆ ಸಾಲದ ವಿಚಾರದಲ್ಲಿ ಯಾವುದೇ ರಿಯಾಯಿತಿ ಇಲ್ಲ. ರೈತರು ಅಸಲು ಕಟ್ಟಿದರೆ ಸುಸ್ತಿ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ