8 ಮಂದಿ ಪತ್ತೆಗಾಗಿ ತೀವ್ರ ಶೋಧ
Team Udayavani, Aug 12, 2019, 3:00 AM IST
ವೀರಾಜಪೇಟೆ: ತಾಲೂಕಿನ ತೋರ ಗ್ರಾಮದಲ್ಲಿ ಗುಡ್ಡ ಕುಸಿತಕ್ಕೆ ಸಿಲುಕಿ ನಾಪತ್ತೆಯಾಗಿರುವ ಎಂಟು ಮಂದಿಯ ಪತ್ತೆಗಾಗಿ ರಕ್ಷಣಾ ತಂಡಗಳಿಂದ ಪ್ರತಿಕೂಲ ಪರಿಸ್ಥಿತಿಗಳ ನಡುವೆ ಶೋಧ ಕಾರ್ಯ ನಡೆಯುತ್ತಿದೆ. ಮಹಾಮಳೆಗೆ ಸಿಲುಕಿ ಕಳೆದ ಶುಕ್ರವಾರ ತೋರ ಗ್ರಾಮದಲ್ಲಿ ಬೆಟ್ಟ ಪ್ರದೇಶ ಭಾರೀ ಕುಸಿತಕ್ಕೆ ಒಳಗಾಗಿ ಇಬ್ಬರು ಸಾವನ್ನಪ್ಪಿ, ಎಂಟು ಮಂದಿ ನಾಪತ್ತೆಯಾಗಿದ್ದರು.
ಭಾರೀ ಮಳೆಯಿಂದ ರಕ್ಷಣಾ ತಂಡಗಳಿಗೆ ದುರ್ಘಟನೆ ನಡೆದ ಸ್ಥಳಕ್ಕೆ ತೆರಳುವುದೇ ಅಸಾಧ್ಯವಾಗಿತ್ತಾದರೂ, ಸಾಹಸದ ಪ್ರಯತ್ನದ ಮೂಲಕ ಸ್ಥಳಕ್ಕೆ ತೆರಳಿದ ರಕ್ಷಣಾ ತಂಡ, ತಾಯಿ-ಮಗಳ ಮೃತದೇಹಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿತ್ತು. ಉಳಿದವರ ಪತ್ತೆ ಕಾರ್ಯ ಇನ್ನೂ ಸಾಧ್ಯವಾಗಿಲ್ಲ. ಭೂ ಕುಸಿತ ಎಷ್ಟರಮಟ್ಟಿಗೆ ಭೀಕರವಾಗಿದೆಯೆಂದರೆ ಗುಡ್ಡ ಕುಸಿತಕ್ಕೆ ಸಿಲುಕಿ ನಾಶವಾದ ಮನೆಗಳ ಗುರುತು ಪತ್ತೆಯೇ ಸಾಧ್ಯವಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ