ಕುತೂಹಲ ಕೆರಳಿಸಿದ ಶಾಸಕ ಸುಧಾಕರ್ ನಡೆ
Team Udayavani, Feb 7, 2019, 1:33 AM IST
ಚಿಕ್ಕಬಳ್ಳಾಪುರ: ಮಂತ್ರಿ ಸ್ಥಾನ ಒಲಿಯದಿದ್ದಕ್ಕೆ ಹಾಗೂ ಕೊನೆ ಕ್ಷಣದಲ್ಲಿ ನಿಗಮ ಮಂಡಳಿ ಅಧ್ಯಕ್ಷರಾಗುವ ಅವಕಾಶ ಕೈ ತಪ್ಪಿದ್ದರಿಂದ ಸಿಎಂ ಕುಮಾರಸ್ವಾಮಿ ವಿರುದ್ದ ಬಹಿರಂಗವಾಗಿಯೇ ಆಕ್ರೋಶಗೊಂಡಿರುವ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್, ಬೆಳಗಾವಿ ಅಧಿವೇಶನದ ರೀತಿ ಯಲ್ಲಿ ಇದೀಗ ಮೈತ್ರಿ ಸರ್ಕಾರದ ಮಹತ್ವದ ಬಜೆಟ್ ಅಧಿವೇಶನಕ್ಕೂ ಕೈ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಮುಂದಿನ ದಿನಗಳಲ್ಲಿಯೂ ಬಜೆಟ್ ಅಧಿವೇಶನಕ್ಕೆ ತೆರಳುವ ಸಾಧ್ಯತೆಗಳು ಕಂಡು ಬರುತ್ತಿಲ್ಲ. ಹೀಗಾಗಿ, ಶಾಸಕ ಸುಧಾಕರ್ ರಾಜಕೀಯ ನಡೆ ಸಹಜವಾಗಿಯೆ ಕುತೂಹಲ ಕೆರಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ