ಆಪರೇಷನ್ ಆಡಿಯೋ ಸಮಗ್ರ ತನಿಖೆಯಾಗಲಿ :ಪೇಜಾವರ ಶ್ರೀ
Team Udayavani, Feb 15, 2019, 1:07 AM IST
ರಾಯಚೂರು: “ಸಮಗ್ರ ತನಿಖೆಯಿಂದ ಮಾತ್ರ ಆಪರೇಷನ್ ಕಮಲ ಆಡಿಯೋ ಪ್ರಕರಣದ ಸತ್ಯಾಂಶ ಬಯಲಾಗಲಿದೆ’ ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರು ಅಭಿಪ್ರಾಯಪಟ್ಟರು. ಗುರುವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಆಡಿಯೋ ಪ್ರಕರಣದ ಸೂಕ್ತ ತನಿಖೆ ಆಗಬೇಕು. ಅದು ಮುಗಿಯುವವರೆಗೆ ನಾನು ಏನನ್ನೂ ಹೇಳುವುದಿಲ್ಲ.ಆದರೆ, ರಾಜ್ಯದಲ್ಲಿ ಈಗ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ತುಂಬಾ ಬೇಸರ ಮೂಡಿಸಿವೆ. ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸರ್ಕಾರ ಜನರ ಸಮಸ್ಯೆ ಅರಿತು ಕಾರ್ಯ ನಿರ್ವಹಿಸುವುದರ ಕಡೆ ಗಮನ ಹರಿಸ ಬೇಕು. ಆದರೆ, ರಾಜ ಕೀಯ ಪಕ್ಷಗಳು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ