ಹಿಂದುತ್ವ ಬಿಜೆಪಿಯವರ ಅಪ್ಪನ ಮನೆಯ ಆಸ್ತಿಯಾ?: ಡಿ.ಕೆ.ಶಿವಕುಮಾರ್ ಆಕ್ರೋಶ

ನಾನು ಸಂಪುಟದಲ್ಲಿದ್ದಾಗ ಪ್ರತ್ಯೇಕ ಧರ್ಮ ವಿರೋಧಿಸಿದ್ದೆ

Team Udayavani, Aug 20, 2022, 4:07 PM IST

DKShi

ಬೆಂಗಳೂರು: ”ಕಾಂಗ್ರೆಸ್ ಹಿಂದುತ್ವ ಒಪ್ಪಿಕೊಳ್ಳಲಿ ಎಂದು‌ ಬಿಜೆಪಿಯವರು ಹೇಳುವುದಕ್ಕೆ  ಹಿಂದುತ್ವ ಅವರಪ್ಪನ ಮನೆಯ ಆಸ್ತಿಯಾ..?  ನಾವೇನು ಹಿಂದೂ ಅಲ್ವೇನ್ರಿ”ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್,  25 ವರ್ಷದ ಹಿಂದೆ ಸೋನಿಯಾ ಗಾಂಧಿ ಮನೆಗೆ ಹೋಗಿದ್ದೆವು. ಅಂದು ಸೋನಿಯಾ ಗಾಂಧಿ  ಅವರು ಯುಗಾದಿ ಹಬ್ಬ ಮಾಡುತ್ತಿದ್ದರು. ನನಗೆ ಶಿವನ ಮಗ ಶಿವಕುಮಾರ ಎಂದು ಹೆಸರಿಟ್ಟಿದ್ದಾರೆ. ಸಿದ‍್ಧರಾಮಯ್ಯಗೆ ರಾಮ ಎಂಬ ಹೆಸರಿಟ್ಟಿದ್ದಾರೆ. ನಾವು ಏನಾದರೂ ಕಲ್ಲು ಮಣ್ಣು ಅಂತಾ ಹೆಸರು ಇಟ್ಟಿಕೊಂಡಿದ್ದೇವಾ ಎಂದು ಪ್ರಶ್ನಿಸಿದರು.

ರಂಭಾಪುರಿ ಮಠದಲ್ಲಿ ಸಿದ‍್ಧರಾಮಯ್ಯ ಪಶ್ಚಾತ್ತಾಪ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಶ್ರೀಗಳ ಜತೆಗೆ ನಡೆದ ಸಂಭಾಷಣೆ ಬಗ್ಗೆ ನನಗೇನು ಗೊತ್ತಿಲ್ಲ. ಮನುಷ್ಯ ತಪ್ಪು ಮಾಡಿದರೆ ಒಪ್ಪಿಕೊಳ್ಳಬೇಕು. ಒಪ್ಪಿಕೊಳ್ಳುವುದರಲ್ಲಿ ತಪ್ಪಿಲ್ಲ. ನಾವ್ಯಾರು ದೇವರು ಅಲ್ಲ. ತಪ್ಪು ಮಾಡಿದ್ದಾಗ ದೇವರು ಕೂಡ ಒಪ್ಪಿಕೊಂಡಿದ್ದಾರೆ.  ನಾನು ಸಂಪುಟದಲ್ಲಿದ್ದಾಗ ಪ್ರತ್ಯೇಕ ಧರ್ಮ ವಿರೋಧಿಸಿದ್ದೆ. ಧರ್ಮದ ವಿಚಾರದಲ್ಲಿ ಕೈ ಹಾಕಬಾರದು ಅಂದಿದ್ದೆ.  ಬಳಿಕ ಕ್ಷಮೆಯೂ ಕೇಳಿದ್ದೆ. ನಿನ್ನೆ ಶ್ರೀಗಳು ಮತ್ತು  ಸಿದ್ಧರಾಮಯ್ಯ ನಡುವಿನ ಸಂಭಾಷಣೆ ಬಗ್ಗೆ ನನಗೆ ಮಾಹಿತಿ‌ ಇಲ್ಲ ಎಂದರು.

ಟಾಪ್ ನ್ಯೂಸ್

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.