ಆಧಾರ ರಹಿತ ದೂರಿಗೆ ಮಾನ್ಯತೆ ಕೊಡಲು ಸಾಧ್ಯವೇ?: ಸಚಿವ ಡಾ. ಕೆ. ಸುಧಾಕರ್
Team Udayavani, Apr 13, 2022, 12:01 PM IST
ಬೆಂಗಳೂರು: ಯಾರೋ ಒಬ್ಬ ಅನಾಮಧೇಯ ಪತ್ರ ಬರೆದಿದ್ದಾರೆ, ಆಧಾರ ರಹಿತವಾದ ದೂರಿಗೆ ಮಾನ್ಯತೆ ಕೊಡಲು ಸಾಧ್ಯವೇ?, ದೂರಿನ ಸಂಬಂಧ ದಾಖಲೆ ಎಲ್ಲಿದೆ? ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾಮಧೇಯ ಪತ್ರ ಇಟ್ಟುಕೊಂಡು ಆರೋಪ ಮಾಡುವುದು, ಗೇಲಿ ಮಾಡುವುದು ಸರಿಯಲ್ಲ. ಪಕ್ಷಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಇದನ್ನೆಲ್ಲಾ ಮಾಡುತ್ತಿದೆ ಎಂದರು.
ಭ್ರಷ್ಟಾಚಾರದ ಜನಕ ಅಂದರೆ ಕಾಂಗ್ರೆಸ್. ಅತ್ಯಂತ ಭ್ರಷ್ಟಾಚಾರ ರಹಿತ ಸರ್ಕಾರವನ್ನು ಮೋದಿ ಕೊಡುತ್ತಿದ್ದಾರೆ. ಭ್ರಷ್ಟಾಚಾರ ಇದೆ, ಇಲ್ಲ ಅಂತಾ ಹೇಳುವುದಿಲ್ಲ. ಇದು ನಮ್ಮ ಸರ್ಕಾರ ಬಂದ ಮೇಲೆ ಆರಂಭವಾಗಿಲ್ಲ. ಭ್ರಷ್ಟಾಚಾರ ಮೊದಲಿನಿಂದಲೂ ಇದೆ ಎಂದು ಹೇಳಿದರು.
ಇದನ್ನೂ ಓದಿ:ಕೇಳಿದ್ದಕ್ಕೆಲ್ಲ ರಾಜೀನಾಮೆ ಕೊಡಲು ಆಗುವುದಿಲ್ಲ: ನಳೀನ್ ಕುಮಾರ್ ಕಟೀಲ್
ಎಲ್ಲಾ ಪಕ್ಷಗಳು ಒಂದಾಗಿ ಈ ಬಗ್ಗೆ ಚರ್ಚಿಸಬೇಕು. ಡಿವೈಎಸ್ಪಿ ಗಣಪತಿ ವಿಚಾರವೇ ಬೇರೆ, ಸಂತೋಷ್ ಆತ್ಮಹತ್ಯೆ ಪ್ರಕರಣ ಬೇರೆ. ಈಶ್ವರಪ್ಪ ಹಲವು ವರ್ಷಗಳಿಂದ ಸಾರ್ವಜನಿಕ ಬದುಕಿನಲ್ಲಿ ಇರುವವರು. ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ