![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಜಾಧವ ಮಗಳು ಫೇಲಾಗಲು ನಾವು ಕಾರಣರೇ?: ಖರ್ಗೆ
Team Udayavani, May 12, 2019, 3:04 AM IST
![jadhava](https://www.udayavani.com/wp-content/uploads/2019/05/jadhava-1-620x458.jpg)
ಕಲಬುರಗಿ: “ನಮಗೆ ಮೋಸ ಮಾಡಿ ಬೆನ್ನಿಗೆ ಚೂರಿ ಹಾಕಿದ ನಿಮಗೆ ಒಳ್ಳೆಯದಾಗುವುದಿಲ್ಲ’ ಎಂದು ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಅವರು ಉಮೇಶ ಜಾಧವ ವಿರುದ್ಧ ಕಿಡಿಕಾರಿದ್ದಾರೆ.
ಚಿಂಚೋಳಿ ಮತಕ್ಷೇತ್ರದ ಅರಣಕಲ್, ಕೊಡ್ಲಿ ಹಾಗೂ ಇತರ ಕಡೆಗಳಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, ಚಿಂಚೋಳಿ, ಕುಂದಗೋಳ ಉಪ ಚುನಾವಣೆಯು ರಾಜ್ಯದ ಆರು ಕೋಟಿ ಜನರ ಭವಿಷ್ಯ ನಿರ್ಧರಿಸುವ ಚುನಾವಣೆಯಾಗಿದೆ.
ಈ ಚುನಾವಣೆ ಏಕೆ ಎದುರಾಗಿದೆ ಎಂದು ಜನತೆ ಆಲೋಚಿಸಿ ಮತ ನೀಡಬೇಕು. ಒಬ್ಬ ವ್ಯಕ್ತಿ ಪಕ್ಷಕ್ಕೆ ಮುಖ್ಯ ಅಲ್ಲ. ನಾನು ಕಾಂಗ್ರೆಸ್ ಸೇರಿ 50 ವರ್ಷ ಆಯಿತು. ತತ್ವ ಪಾಲನೆಯಿಂದ ರಾಜಕೀಯ ಅಸ್ತಿತ್ವ ರೂಪಿಸಿಕೊಂಡಿದ್ದೇನೆ. ಜಾಧವ ಮಗಳು ಫೇಲಾದರೆ ನಾವು ಕಾರಣರಂತೆ. ನಮಗೆ ಮೋಸ ಮಾಡಿ ಬೆನ್ನಿಗೆ ಚೂರಿ ಹಾಕಿದ ನಿಮಗೆ ಒಳ್ಳೆಯದಾಗುವುದಿಲ್ಲ.
ಕಾಂಗ್ರೆಸ್ ವಿಚಾರಧಾರೆ ಒಪ್ಪಿಕೊಂಡು ಬಂದಿದ್ದರೂ ಈಗ ಪಕ್ಷ ಏಕೆ ಬಿಟ್ಟರು? 2013, 2018ರಲ್ಲಿ ಎರಡು ಸಲ ಬಿಜೆಪಿ ವಿರುದ್ಧ ಟೀಕೆ ಮಾಡಿ ಗೆದ್ದರು. ಈಗ ನನ್ನ ವಿರುದ್ಧ ಬಯ್ಯುವುದೇ ಕಾಯಕ ಮಾಡಿಕೊಂಡಿದ್ದಾರೆ. ಇದನ್ನೆಲ್ಲ ಜನ ಅರ್ಥ ಮಾಡಿಕೊಳ್ಳುತ್ತಾರೆ ಹಾಗೂ ತಕ್ಕ ಉತ್ತರ ನೀಡುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.