ಪೊಲೀಸ್, ಕೋರ್ಟ್ ಅಗತ್ಯವಿಲ್ಲವೇ? PM ಏಕಪಕ್ಷೀಯ ತೀರ್ಮಾನವೇ ಅಂತಿಮವೇ? ಸಿದ್ದರಾಮಯ್ಯ ಪ್ರಶ್ನೆ


Team Udayavani, Nov 12, 2021, 2:29 PM IST

ಪೊಲೀಸ್, ಕೋರ್ಟ್ ಅಗತ್ಯವಿಲ್ಲವೇ? PM ಏಕಪಕ್ಷೀಯ ತೀರ್ಮಾನವೇ ಅಂತಿಮವೇ? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಆರೋಪದ ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ಪ್ರಧಾನಿ ಮೋದಿ, ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಭೇಟಿ ವೇಳೆ ಪ್ರಧಾನಿ ಮೋದಿ ಅವರು ಸಿಎಂ ಬೊಮ್ಮಾಯಿ ಅವರಿಗೆ ಬಿಟ್ ಕಾಯಿನ್ ವಿಚಾರದ ಆರೋಪವನ್ನು ನಿರ್ಲಕ್ಷಿಸಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಇನ್ನು ಮುಂದೆ ಬಸ್ ನಲ್ಲಿ ಪ್ರಯಾಣಿಕರು ಮೊಬೈಲ್ ನಲ್ಲಿ ಹಾಡು ಹಾಕುವಂತಿಲ್ಲ: ಆದೇಶ

ಬಿಟ್ ಕಾಯಿನ್ ಹಗರಣದ ಬಗ್ಗೆ ಕೇಂದ್ರ/ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳಿಂದಲೇ ತನಿಖೆ ನಡೆಯುತ್ತಿದೆ. ಬಸವರಾಜ ಬೊಮ್ಮಾಯಿಯವರು ಈಗಿನ ಮುಖ್ಯಮಂತ್ರಿಗಳು ಮಾತ್ರ ಅಲ್ಲ ಹಿಂದಿನ ಗೃಹಮಂತ್ರಿಗಳು ಹೌದು. ಈ ಹಂತದಲ್ಲಿ ಪ್ರಧಾನ ಮಂತ್ರಿಗಳು ಆರೋಪವನ್ನು ನಿರ್ಲಕ್ಷಿಸಿ ಎಂದರೆ ತನಿಖೆಯನ್ನು ಕೈಬಿಡಿ ಎಂದಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬಿಟ್ ಕಾಯಿನ್ ಹಗರಣದಲ್ಲಿ ಬಸವರಾಜ ಬೊಮ್ಮಾಯಿ ಭಾಗಿಯೋ ಇಲ್ಲವೋ ನಮಗೆ ಗೊತ್ತಿಲ್ಲ, ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಠೇ ನಾನು ಮತ್ತು ನಮ್ಮ ಪಕ್ಷದ ನಾಯಕರು ಹೇಳುತ್ತಿರುವುದು. ತನಿಖೆ ನಡೆಸಲು ಹಿಂಜರಿಕೆ ಯಾಕೆ? ಕಾಂಗ್ರೆಸ್ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿ ಮುಚ್ಚಿಸಲು ಪ್ರಯತ್ನ ಮಾಡಬೇಡಿ. ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ, ಅವರೆಲ್ಲ ಯಾವ ಪಕ್ಷದವರು ಎನ್ನುವುದನ್ನು ಆ ಮೇಲೆ ನೋಡಿಕೊಳ್ಳೋಣ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು

Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.