“ಐಸಿಸ್ ಉಗ್ರರಿಂದ ಬಿಡುಗಡೆಯಾಗಿದ್ದೇ ಸುಷ್ಮಾ ಅವರಿಂದ’
Team Udayavani, Aug 8, 2019, 3:05 AM IST
ರಾಯಚೂರು: “ನಾನು ಇಂದು ಹೆತ್ತವರು, ಹೆಂಡತಿ, ಮಕ್ಕಳೊಂದಿಗೆ ನೆಮ್ಮದಿಯಿಂದ ಇದ್ದೇನೆ ಎಂದರೆ ಅದಕ್ಕೆ ಕಾರಣ ಸುಷ್ಮಾ ಸ್ವರಾಜ್. ಅಂದು ಐಸಿಸ್ ಉಗ್ರರ ಸೆರೆಗೆ ಸಿಲುಕಿದ್ದ ನಮ್ಮ ನೆರವಿಗೆ ಅವರು ಬಾರದಿದ್ದರೆ ನಮ್ಮ ಪರಿಸ್ಥಿತಿಯೇ ಬೇರೆ ಆಗಿರುತ್ತಿತ್ತು ಎಂದು ಭಾವುಕರಾಗುತ್ತಾರೆ’ ಲಕ್ಷ್ಮೀಕಾಂತ.
ಇಸ್ರೇಲ್ನ ಲಿಬಿಯಾದಲ್ಲಿ ಐಸಿಸ್ ಉಗ್ರರ ಒತ್ತೆಯಾಳುಗಳಾಗಿದ್ದ ಭಾರತದ ನಾಲ್ವರ ಪೈಕಿ ರಾಯಚೂರಿನ ಲಕ್ಷ್ಮೀಕಾಂತ ಛಲವಾದಿ ಕೂಡ ಒಬ್ಬರು. ಲಿಬಿಯಾದ ಸಿರತ್ಥ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ಕರ್ನಾಟಕದ ಲಕ್ಷ್ಮೀಕಾಂತ, ವಿಜಯಕುಮಾರ, ಆಂಧ್ರದ ಗೋಪಾಲಕೃಷ್ಣ, ಬಲರಾಮ್ ಅವರೊಟ್ಟಿಗೆ 2015ರ ಜು.29ರಂದು ಹಿಂದಿರುಗುವಾಗ ಉಗ್ರರು ವಶಕ್ಕೆ ಪಡೆದಿದ್ದರು.
42 ಗಂಟೆಗಳ ಕಾಲ ಕೂಡಿ ಹಾಕಿದ್ದರು. ಆ ಕ್ಷಣದಲ್ಲಿ ನಾವು ಇಲ್ಲಿಂದ ಜೀವಂತ ಹೋಗುವುದೇ ಅಸಾಧ್ಯ’ ಎಂದು ಜೀವದ ಮೇಲೆ ಆಸೆ ಕೈಬಿಟ್ಟಿದ್ದೆವು. ಆಗ ನೆರವಿಗೆ ಧಾವಿಸಿದವರೇ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್. ಅವರು ಅಂದು ಕೈಗೊಂಡ ಸಮಯೋಚಿತ ನಿರ್ಧಾರದಿಂದ ನಮ್ಮ ಜೀವ ಉಳಿಯಿತು ಎನ್ನುತ್ತಾರೆ ಅವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್