ಮೆಗಾ ಲಾಂಚ್: ಇಸ್ರೋದಿಂದ ಶತಕದ ಉಡ್ಡಯನ ದಾಖಲೆ


Team Udayavani, Feb 13, 2017, 3:45 AM IST

isro.jpg

ಬೆಂಗಳೂರು: ಭಾರತೀಯರ ಪಾಲಿಗೆ ಬುಧವಾರ ಸಂತಸದ ದಿನ. ಬಾಹ್ಯಾಕಾಶ ಇತಿಹಾಸದಲ್ಲೇ ಇದೇ ಮೊದಲ
ಬಾರಿಗೆ ಇಸ್ರೋ ಸಂಸ್ಥೆ ಒಂದೇ ಉಡಾವಣೆ ಮೂಲಕ 104 ಉಪಗ್ರಹಗಳನ್ನು ಒಮ್ಮೆಗೇ ಕಕ್ಷೆಗೆ ಸೇರಿಸಲಿದೆ. ಎಲ್ಲವೂ
ಅಂದುಕೊಂಡಂತೆ ನಡೆದರೆ, 2014ರಲ್ಲಿ 37 ಉಪಗ್ರಹಗಳನ್ನು ಏಕಕಾಲಕ್ಕೆ ಉಡಾಯಿಸಿದ್ದ ರಷ್ಯಾದ ದಾಖಲೆಯನ್ನು ಭಾರತ ಮುರಿಯಲಿದೆ. ಫೆ.15ರ ಬೆಳಗ್ಗೆ ಇಸ್ರೋ ತನ್ನ ಬಾಹ್ಯಾಕಾಶ ನೌಕೆ ಪಿಎಸ್‌ಎಲ್‌ವಿ ಮೂಲಕ ಮೂರು ಭಾರತೀಯ ಹಾಗೂ 101 ವಿದೇಶಿ ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡಲಿದೆ.

ಬುಧವಾರ ಬೆಳಗ್ಗೆ 9.28ಕ್ಕೆ ಶ್ರೀಹರಿಕೋಟಾದ ಎಸ್‌ಡಿಎಸ್‌ಸಿ ಎಸ್‌ಎಚ್‌ಎಆರ್‌ ಕೇಂದ್ರದಿಂದ ಪಿಎಸ್‌ಎಲ್‌ವಿ37 ರಾಕೆಟ್‌ನಲ್ಲಿ ಈ ಎಲ್ಲಾ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಾಗುತ್ತದೆ. ಇದರಲ್ಲಿ 101 ನ್ಯಾನೋ ಸೆಟಲೈಟ್‌ಗಳಿವೆ. ಇಸ್ರೇಲ್‌, ಕಜಕಿಸ್ತಾನ್‌, ನೆದರ್‌ಲೆಂಡ್‌, ಸ್ವಿಜರ್ಲೆಂಡ್‌, ಯುಎಇಯ ತಲಾ ಒಂದು ಹಾಗೂ ಅಮೆರಿಕದ 96 ಮತ್ತು ಭಾರತದ ಎರಡು ಉಪಗ್ರಹಗಳನ್ನು ಇಸ್ರೋ ರಾಕೆಟ್‌ ಹೊತ್ತೂಯ್ಯಲಿದೆ.

ಶುಕ್ರಗ್ರಹದ ಮೇಲೂ ಕಣ್ಣು: ಇದೇ ಮೊದಲ ಬಾರಿಗೆ ಶುಕ್ರ ಗ್ರಹದ ಮೇಲೆ ಹೆಜ್ಜೆಯಿಡುವ ಮೂಲಕ ಹಾಗೂ ಮಂಗಳನ ಅಂಗಳಕ್ಕೆ ಮತ್ತೂಮ್ಮೆ ಭೇಟಿ ನೀಡುವ ಮೂಲಕ ಇಸ್ರೋ ಹೊಸ ಮೈಲುಗಲ್ಲು ಸಾಧಿಸಲು ಸಜ್ಜಾಗಿದೆ. ಇದೇ ವಾರದಲ್ಲಿ ಮೆಗಾ ವಿಶ್ವದಾಖಲೆಗೆ ಸಿದ್ಧವಾಗುತ್ತಿರುವಂತೆಯೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಈ ಸಿಹಿಸುದ್ದಿಯನ್ನು ಬಹಿರಂಗಪಡಿಸಿದೆ.

ಸೌರವ್ಯವಸ್ಥೆಯ ಎರಡನೇ ಗ್ರಹವಾದ ಶುಕ್ರದತ್ತ ಚೊಚ್ಚಲ ಪ್ರಯಾಣ ಕೈಗೊಳ್ಳುವುದು ಇಸ್ರೋದ ಮುಂದಿನ ಗುರಿ.
ಶುಕ್ರ ಗ್ರಹದ ಬಗ್ಗೆ ಹೆಚ್ಚಿನ ಅಧ್ಯಯನಗಳು ನಡೆದಿರದ ಕಾರಣ, ಭಾರತದ ಈ ಪ್ರಯತ್ನಕ್ಕೆ ನಾಸಾ ಖಂಡಿತಾ ಕೈಜೋಡಿಸಲಿದೆ ಎನ್ನುವುದು ನಾಸಾದ ಜೆಟ್‌ ಪ್ರಾಪಲ್ಶನ್‌ ಲ್ಯಾಬೊರೆಟರಿ ನಿರ್ದೇಶಕ ಮೈಕೆಲ್‌ ಎಂ ವಾಟಿRನ್ಸ್‌
ಅಭಿಪ್ರಾಯ. ಈಗಾಗಲೇ ಇಸ್ರೋ ಮತ್ತು ನಾಸಾ ಈ ಕುರಿತ ಮಾತುಕತೆಯನ್ನೂ ಆರಂಭಿಸಿವೆ. ಶುಕ್ರ ಮತ್ತು ಮಂಗಳನ ಬಗ್ಗೆ ಅಧ್ಯಯನ ನಡೆಸುವುದು ಬಹಳ ಮುಖ್ಯ. ಏಕೆಂದರೆ, ಮಾನವನಿಗೆ ಭೂಮಿ ಹೊರತುಪಡಿಸಿದ ವಾಸಯೋಗ್ಯ ಗ್ರಹವೊಂದರ ಅವಶ್ಯಕತೆಯಿದೆ ಎಂದಿದ್ದಾರೆ ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್‌.

ಪ್ರತಿಯೊಂದು ಉಡಾವಣೆ ವೇಳೆಯಲ್ಲೂ ನಾವು ಹೊತ್ತೂಯ್ಯುವ ಸಾಮರ್ಥ್ಯ ಹೆಚ್ಚು ಮಾಡಲು ನೋಡುತ್ತೇವೆಯೇ ಹೊರತು, ದಾಖಲೆಗಾಗಿ ಈ ಪ್ರಮಾಣದ ಉಪಗ್ರಹಗಳನ್ನು ಉಡಾವಣೆ ಮಾಡುತ್ತಿಲ್ಲ. ಒಂದೇ ಉಡಾವಣೆ ವೇಳೆ ಹೆಚ್ಚು ಉಪಗ್ರಹ ಕಳುಹಿಸಿ, ಹೆಚ್ಚು ಉಪಯೋಗ ಪಡೆಯುವ ಚಿಂತನೆ ನಮ್ಮದು.
– ಕಿರಣ್‌ಕುಮಾರ್‌, ಇಸ್ರೋ ಅಧ್ಯಕ್ಷ

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.