ಕರ್ತವ್ಯಕ್ಕೆ ಅಡ್ಡಿ ;ಶಾಸಕ ಸೈಲ್ ವಿರುದ್ಧ ಐಟಿಯಿಂದ ದೂರು ದಾಖಲು
Team Udayavani, May 14, 2018, 4:44 PM IST
ಕಾರವಾರ : ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಕಾರವಾರ ಕಾಂಗ್ರೆಸ್ ಶಾಸಕ, ಅಭ್ಯರ್ಥಿ ಸತೀಶ್ ಸೈಲ್ ವಿರುದ್ದ ಅಂಕೋಲಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಂಕೋಲಾದ ಆವರ್ಸಾ ಗ್ರಾಮದಲ್ಲಿ ಸೈಲ್ ಅವರ ಆಪ್ತ ಮಂಗಲದಾಸ್ ಕಾಮತ್ ಅವರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಐಪಿಸಿ ಸೆಕ್ಷನ್ 353 ಮತ್ತು 506 ರ ಅಡಿ ಪ್ರಕರಣ ದಾಖಲಿಸಲಾಗಿದೆ.
ದಾಳಿ ವೇಳೆ ಮನೆಯ ಬಳಿ ಬಂದಿದ್ದ ಸೈಲ್ ಕಾರನ್ನು ತಪಾಸಣೆ ಮಾಡಲು ಬಿಡದೆ ಸ್ಥಳದಿಂದ ವೇಗವಾಗಿ ಕಾರು ಚಲಾಯಿಸಿ ತೆರಳಿದ್ದರು, ಈ ಹಿನ್ನಲೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ