ರಾಜಕಾರಣದ ಬಗ್ಗೆ ಮಾತನಾಡಲು ಅಸಹ್ಯವಾಗುತ್ತಿದೆ, ರಾಜಕೀಯವೇ ಬೇಡವೆನಿಸುತ್ತಿದೆ: ರೇಣುಕಾಚಾರ್ಯ
Team Udayavani, Jul 8, 2021, 11:51 AM IST
ಬೆಂಗಳೂರು: ಇಂದಿನ ರಾಜಕಾರಣದ ಬಗ್ಗೆ ಮಾತನಾಡಲು ಅಸಹ್ಯವಾಗುತ್ತಿದೆ. ಈ ರಾಜಕಾರಣವೇ ಬೇಡ ಎನಿಸಿದೆ. ಅಷ್ಟು ಮನಸ್ಸಿಗೆ ನೋವಾಗಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಸಚಿವರಾಗಿದ್ದ ಡಿ.ವಿ.ಸದಾನಂದಗೌಡರನ್ನು ಕ್ಯಾಬಿನೆಟ್ನಿಂದ ಕೈ ಬಿಟ್ಟ ಕಾರಣ ಅವರು ರಾಜ್ಯ ರಾಜಕಾರಣದತ್ತ ಬರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರೇಣುಕಾಚಾರ್ಯ, “ನಾನು ರಾಷ್ಟ್ರಮಟ್ಟದ ರಾಜಕಾರಣದ ಬಗ್ಗೆ ಮಾತನ್ನಾಡುವವಷ್ಟು ದೊಡ್ಡವನು ಅಲ್ಲ. ನನ್ನ ಕ್ಷೇತ್ರದ ಬಗ್ಗೆ ಕೇಳಿ ಪ್ರತಿಕ್ರಿಯೆ ನೀಡುತ್ತೇನೆ. ಕೋವಿಡ್-19 ಬಗ್ಗೆ ಕೇಳಿ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಇದನ್ನೂ ಓದಿ:ಜುಲೈನಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ 12 ಕೋಟಿ ಕೋವಿಡ್ ಲಸಿಕೆ ಪಡೆಯಲಿವೆ: ಕೇಂದ್ರ
ದೆಹಲಿಗೆ ಬಿಜೆಪಿ ಶಾಸಕರ ನಿಯೋಗ ಕೊಂಡ್ಯೊಯ್ಯುವ ವಿಚಾರವಾಗಿ ಮಾತನಾಡಿದ ಅವರು, “ಪಕ್ಷದ ಬಗ್ಗೆ, ನಾಯಕರ ಬಗ್ಗೆ ಅವರ ವಿರುದ್ಧ ಮಾತನ್ನಾಡುವವರನ್ನು ಕೇಂದ್ರದ ನಾಯಕರು ಗಮನಿಸುತ್ತಾರೆ. ಯಾರೆಲ್ಲಾ ಮಾತನ್ನಾಡುತ್ತಾರೆಯೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ. ನಾವು ಕೇಂದ್ರದ ಬಳಿ ನಿಯೋಗ ಕೊಂಡ್ಯೊಯ್ಯಬೇಕೇ, ಬೇಡವೇ ಎಂಬುದನ್ನು ಚರ್ಚಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!