ಬಿಎಸ್ವೈ ಭೇಟಿ ಮಾಡಿದ್ದು ನಿಜ, ಆದರೆ ಕಾಂಗ್ರೆಸ್ ಬಿಡಲ್ಲ
Team Udayavani, Nov 25, 2019, 3:00 AM IST
ಬೆಳಗಾವಿ: ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ. ಬಿಜೆಪಿಗೆ ಬರುತ್ತೇನೆ ಎಂಬುದು ಊಹಾಪೋಹ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಸ್ಪಷ್ಟಪಡಿಸಿದರು. ಭಾನುವಾರ ನಗರದ ಖಾಸಗಿ ಹೋಟೆಲ್ನಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಹರಡಿದ್ದ ವದಂತಿ ಕುರಿತು ಸುದ್ದಿಗಾರರ ಜತೆ ಮಾತನಾಡಿ, ನನಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ.
ಹೀಗಾಗಿ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದರು. ನೆರೆ ಸಂತ್ರಸ್ತರ ಪರಿಹಾರ ವಿಚಾರವಾಗಿ ಮನವಿ ಕೊಡಲು ಮುಖ್ಯಮಂತ್ರಿಗಳ ಭೇಟಿಗೆ ಬಂದಿದ್ದೆ. ಚಿಕ್ಕೋಡಿ ಭಾಗದಲ್ಲಿ ನೆರೆ ಹಾವಳಿಯಿಂದ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಈಗಲೂ ಎಷ್ಟೋ ಜನರಿಗೆ ಪರಿಹಾರ ಸಿಕ್ಕಿಲ್ಲ. ಅನೇಕರ ಹೆಸರು ಪರಿಹಾರದ ಪಟ್ಟಿಯಿಂದ ಕೈ ಬಿಟ್ಟು ಹೋಗಿವೆ. ಹೀಗಾಗಿ ಮನೆಗಳ ಮರು ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕು ಎಂದು ಕೋರಲು ಸಿಎಂ ಬಳಿ ಬಂದಿದ್ದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ