ಯಶ್ ಮನೆಯಲ್ಲಿ ಐಟಿ ಪರಿಶೀಲನೆ ಅಂತ್ಯ ; ರಾಕಿ ಭಾಯ್ ಹೇಳಿದ್ದೇನು?
Team Udayavani, Jan 5, 2019, 10:09 AM IST
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದಲ್ಲಿ ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗಿನಿಂದ ಆರಂಭಿಸಿದ್ದ ದಾಖಲೆಗಳ ಪರಿಶೀಲನೆಯನ್ನು ಶನಿವಾರ ಮಧ್ಯಾಹ್ನ ಅಂತ್ಯಗೊಳಿಸಿದ್ದಾರೆ.
ಐಟಿ ಅಧಿಕಾರಿಗಳು ತೆರಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ ದಾಳಿ ವಿಜಯ್ ಕಿರಗಂದೂರು ಅವರ ವಿಚಾರದಲ್ಲಿ ಆಗಿದೆ. ಐಟಿ ಅವರು ಅವರ ಕರ್ತವ್ಯ ಮಾಡಿದ್ದಾರೆ. ಸರ್ಕಾರಿ ಸಂಸ್ಥೆ ಯಾಗಿ ಏನು ಮಾಡಬೇಕೋ ಅದನ್ನು ಮಾಡಿದ್ದಾರೆ.ಇಲ್ಲದಿರುವ ಊಹಾಪೋಹಗಳು ಬೇಡ, ಬಣ್ಣ ಕೊಡುವುದು ಬೇಡ ಎಂದರು.
ನಮ್ಮನ್ನು ಕೇಳಿದ್ದಕ್ಕೆ ಉತ್ತರ ನೀಡಿದ್ದೇವೆ. ನೋಟು ಎಣಿಸುವ ಯಂತ್ರ ಮನೆಗೆ ತಂದಿಲ್ಲ ಅದು ಪ್ರಿಂಟರ್ಗಳು ಎಂದು ನಗೆಯಾಡಿದರು.
ಮಹಾನುಭಾವ ಮಾಧ್ಯಮದವರು ತುಂಬಾ ಜೋರಾಗಿ ಮಾಡ್ತಾ ಇದ್ದಾರೆ. ಅವರು ಮನಸಾಕ್ಷಿ ಇಟ್ಟುಕೊಂಡು ಕೆಲಸ ಮಾಡಲಿ.
ನಾನು ಚಿಟ್ಫಂಡೂ ನಡೆಸಿಲ್ಲ ನನ್ನ ಜೀವನದಲ್ಲಿ ಅಂತಹದ್ಧನ್ನು ಮಾಡೇ ಇಲ್ಲ
ಎಂದು ಕಿಡಿಯಾದರು.
2 ದಿನ ನನ್ನ ಹೆಂಡತಿ ಮತ್ತು ಮಗುವನ್ನು ನೋಡಲಿಕ್ಕೆ ಆಗ್ಲಿಲ್ಲಾ ಅನ್ನುವುದೇ ಬೇಸರ ಅಷ್ಟೇ ಎಂದರು.
ಅಮ್ಮ , ರಾಧಿಕಾ, ಅವರ ಮನೆಯವರು ಎಲ್ಲರನ್ನೂ ವಿಚಾರಿಸಿದ್ದಾರೆ ಉತ್ತರ ನೀಡಿದ್ದೇವೆ. ಯಾವುದೇ ಗೊಂದಲಗಳು ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ