ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ: ಕಾಂಗ್ರೆಸ್ ಟೀಕೆ
Team Udayavani, Aug 9, 2022, 2:26 PM IST
ಬೆಂಗಳೂರು: ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ. 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಸನ್ನಿಹಿತವಾಗಿದೆ ಎಂದು ಕಾಂಗ್ರೆಸ್ ಲೇವಡಿಯಾಡಿದೆ.
ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡುತ್ತಿಲ್ಲ. ಯಾರಲ್ಲೂ ಸಂಭ್ರಮ ಇಲ್ಲದಿರುವುದೇ ಇದಕ್ಕೆ ನಿದರ್ಶನ ಎಂದು ಟ್ವೀಟ್ ಮೂಲಕ ಸಿಎಂ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಇದನ್ನೂ ಓದಿ:ಪ್ರಧಾನಿ ನರೇಂದ್ರ ಮೋದಿ ಒಬ್ಬ ದೊಡ್ಡ ನಾಟಕಕಾರ: ಸಿದ್ದರಾಮಯ್ಯ ವಾಗ್ದಾಳಿ
ಬಿಜೆಪಿಯಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಇದೆ, ಸಂಘಟನಾತ್ಮಕವಾಗಿ ಬದಲಾವಣೆಯಾಗುತ್ತದೆ ಎಂಬ ಬಿಸಿ ಬಿಸಿ ಚರ್ಚೆ ಮಧ್ಯೆಯೇ ಕಾಂಗ್ರೆಸ್ ಈ ರೀತಿಯ ವ್ಯಂಗ್ಯಬರಿತ ಟ್ವೀಟ್ ಮಾಡಿದೆ. ಬೊಮ್ಮಾಯಿ ಅವರನ್ನು ಪಪೆಟ್ ಸಿಎಂ ಎಂದು ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…